‘ಅರವಿಂದ್ ಮೆಹ್ತಾ ವಿರುದ್ಧ ದೆಹಲಿ ಹಾಗೂ ಹಲವು ರಾಜ್ಯಗಳಲ್ಲಿ ವಂಚನೆ ಪ್ರಕರಣಗಳು ದಾಖಲಾಗಿದ್ದವು. ಅದನ್ನು ತಿಳಿದುಕೊಂಡಿದ್ದ ಆರೋಪಿಗಳು, ಪೊಲೀಸರ ಸೋಗಿನಲ್ಲಿ ಇಬ್ಬರೂ ವ್ಯಾಪಾರಿಗಳನ್ನು ಹೋಟೆಲೊಂದರಲ್ಲಿ ಭೇಟಿಯಾಗಿದ್ದರು. ‘ನಿಮ್ಮ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸು ತ್ತೇವೆ. ಈ ರೀತಿ ಮಾಡಬಾರದೆಂದರೆ ಹಣ ನೀಡಬೇಕು’ ಎಂದು ಬೆದರಿಸಿ ದ್ದರು.’