ಹಂಪಸಂದ್ರ ಗ್ರಾಮದ ಲಿಖಿತ್ (16), ರಾಜೇಶ್ (16) ಹಾಗೂ ಬೆಂಗಳೂರಿನ ಮನೋಜ್ (15) ಎಂದು ಮೃತಪಟ್ಟವರು.ಬೇಸಿಗೆ ರಜೆಗೆ ಅಜ್ಜಿ ಮನೆಗೆ ಬಂದಿದ್ದಬೆಂಗಳೂರಿನ ಮನೋಜ್, ಅಕ್ಕಪಕ್ಕದ ಮನೆಯ ಆರು ಸ್ನೇಹಿತರೊಂದಿಗೆ ಈಜಲು ತೆರಳಿದ್ದ. ಏಳು ಬಾಲಕರು ಕೃಷಿ ಹೊಂಡದಲ್ಲಿ ಮುಳುಗಿದ್ದರು. ಆ ಪೈಕಿ ನಾಲ್ವರು ಈಜಿ ದಡ ಸೇರಿ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾರೆ.