‘ಜ. 30ರಂದು ಸಂಜೆ ಉದ್ಯಾನದಲ್ಲಿ ವಾಯುವಿಹಾರಕ್ಕೆ ಹೋಗಿದ್ದ ಸ್ವಾಮೀಜಿ, ಮೂರು ಮೊಬೈಲ್ಗಳನ್ನು ವಿಶ್ವನಾಥ್ ಬಳಿ ನೀಡಿದ್ದರು. ಅದೇ ಮೊಬೈಲ್ಗಳನ್ನು ವಿಶ್ವನಾಥ್, ಕಾರಿನಲ್ಲಿ ಇಟ್ಟಿದ್ದು, ಬಾಗಿಲು ಲಾಕ್ ಮಾಡುವುದನ್ನು ಮರೆತಿದ್ದರು. ಇದನ್ನು ಗಮನಿಸಿ ₹ 30 ಸಾವಿರ ಮೌಲ್ಯದ ಮೊಬೈಲ್ಗಳನ್ನು ಕಳುವು ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.