ದಾದರ್-ಪುದುಚೇರಿ ಮತ್ತು ಪುದುಚೇರಿ-ದಾದರ್ ಎಕ್ಸ್ಪ್ರೆಸ್ ರೈಲು ಯಶವಂತಪುರ, ಬಾಣಸವಾಡಿ, ಕೃಷ್ಣರಾಜಪುರ, ಬಂಗಾರಪೇಟೆ, ಜೋಲಾರಪೇಟೆ ಮೂಲಕ ಸಂಚರಿಸುತ್ತಿರುವುದನ್ನು ಕೈಬಿಟ್ಟು, ಚಿಕ್ಕಬಾಣಾವರ, ಯಶವಂತಪುರ ಬೈಪಾಸ್, ಲೊಟ್ಟೆಗೊಲ್ಲಹಳ್ಳಿ ಬಂಗಾರಪೇಟೆ ಮೂಲಕ ಸಂಚರಿಸಲು ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಬಾಣಾವರ ಮತ್ತು ಬೈಯಪ್ಪನಹಳ್ಳಿ ಎಸ್ಎಂವಿಟಿಯಲ್ಲಿ ನಿಲುಗಡೆ ಹೊಂದಿವೆ.