‘ಇದು ಬವಾರಿಯಾ ಗ್ಯಾಂಗ್ನ ಕೃತ್ಯ ಎಂಬುದುಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯಿಂದ ತಿಳಿದುಬಂದಿತ್ತು. ಹೀಗಾಗಿ ನಮ್ಮ ತಂಡವು ರಾಜಸ್ಥಾನಕ್ಕೆ ತೆರಳಿತ್ತು. ಅಲ್ಲಿ ಒಂದು ವಾರ ಇದ್ದು ಆರೋಪಿಗಳನ್ನು ಬಂಧಿಸಲಾಯಿತು. ಆರೋಪಿಗಳು, ಕದ್ದ ಚಿನ್ನಾಭರಣಗಳನ್ನು ಮಾರಿ ಅದರಿಂದ ಬಂದ ಹಣದಿಂದ ಜೀವನ ನಡೆಸುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ’ ಎಂದರು.