ಜೆ.ಸಿ ರಸ್ತೆಯಲ್ಲಿ ಮಳೆಗೆ ಜನರು ಕೊಡೆ ಹಿಡಿದು ರಸ್ತೆ ಗಾಟಿದರು ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್ಜಿ
ಟೌನ್ಹಾಲ್ ಬಳಿ ಶುಕ್ರವಾರ ರಾತ್ರಿ ಆಗಸದಲ್ಲಿ ಮಿಂಚು ಕಂಡುಬಂತು ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್ಜಿ
ನಿಯಂತ್ರಣ ಕೊಠಡಿಗೆ ಮಹೇಶ್ವರ ರಾವ್
ಮಳೆಯಿಂದ ರಸ್ತೆಗಳಲ್ಲಿ ನಿಂತು ವಾಹನ ಸಂಚಾರ ಮಂದಗತಿಯಲ್ಲಿ ಸಾಗಿತು ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್ಜಿ
ಮರಗಳ ಕೆಳಗೆ ನಿಲ್ಲದಂತೆ ಮನವಿ
ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಕೇಂದ್ರ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಗೆ ಶುಕ್ರವಾರ ರಾತ್ರಿ ಭೇಟಿ ನೀಡಿದ್ದರು. ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಉಪಸ್ಥಿತರಿದ್ದರು