‘ಮೊಹಮ್ಮದ್ ಸಾಬ್ ಅವರು ಕುಟುಂಬಸ್ಥರು ಹಾಗೂ ಪರಿಚಯಸ್ಥರ ಜೊತೆ ಕಾರ್ಯಕ್ರಮ ನಿಮಿತ್ತ ಬೆಂಗಳೂರಿನಿಂದ ಕೊಪ್ಪಳಕ್ಕೆ ತೆರಳುತ್ತಿದ್ದರು. ನೆಲಮಂಗಲ ಸಂಚಾರ ಠಾಣೆ ವ್ಯಾಪ್ತಿಗೆ ಬರುವ ದಾಬಸ್ಪೇಟೆಯ ಮೇಲ್ಸೇತುವೆ ಬಳಿ ವಾಹನದ ಟೈರ್ ಏಕಾಏಕಿ ಸ್ಫೋಟಗೊಂಡು, ವಾಹನ ಉರುಳಿಬಿತ್ತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.