‘ಚಾಮರಾಜಪೇಟೆ, ಸಿಟಿ ಮಾರ್ಕೆಟ್, ಕಲಾಸಿಪಾಳ್ಯ, ಉಪ್ಪಾರಪೇಟೆ, ಕಾಟನ್ಪೇಟೆ, ಜಗಜೀವನ್ರಾಮ್ ನಗರ, ಬ್ಯಾಟರಾಯನಪುರ, ಚಂದ್ರಾಲೇಔಟ್, ಜ್ಞಾನಭಾರತಿ, ಕೆಂಗೇರಿ, ರಾಜರಾಜೇಶ್ವರಿನಗರ, ಅನ್ನಪೂರ್ಣೇಶ್ವರಿನಗರ, ವಿಜಯನಗರ, ಮಾಗಡಿ ರಸ್ತೆ, ಕೆ.ಪಿ. ಅಗ್ರಹಾರ, ಕಾಮಾಕ್ಷಿಪಾಳ್ಯ, ಬಸವೇಶ್ವರನಗರ ಹಾಗೂ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು’ ಎಂದು ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.