<p><strong>ಪುನೀತ್ ರಾಜ್ಕುಮಾರ್ ಜನ್ಮ ದಿನದ ಸಂಭ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು. ರಕ್ತದಾನ ಶಿಬಿರ:</strong> ಅತಿಥಿಗಳು: ಎಸ್.ಟಿ. ಸೋಮಶೇಖರ್, ಲತಾ ವಿ., ಹಾಸನ್ ರಘು, ದಿಲೀಪ್ ಕುಮಾರ್, ಆಯೋಜನೆ: ಅಪ್ಪು ಅಭಿಮಾನಿಗಳ ಸಂಘ, ಸ್ಥಳ: ಸುಣಕಲ್ ಪಾಳ್ಯ, ಉತ್ತರಹಳ್ಳಿ ಮುಖ್ಯರಸ್ತೆ, ಕೆಂಗೇರಿ, ಬೆಳಿಗ್ಗೆ 8ರಿಂದ</p><p><strong>ಬೆಂಗಳೂರು ವಿಶ್ವವಿದ್ಯಾಲಯ ವಿಜ್ಞಾನ ಉತ್ಸವ:</strong> ಅತಿಥಿಗಳು: ಎಸ್.ಆರ್. ನಿರಂಜನ, ಶಿವಪ್ರಸಾದ್ ಎಸ್.ಎಂ., ಅಧ್ಯಕ್ಷತೆ: ಎಸ್.ಎಂ. ಜಯಕರ, ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯ, ಸ್ಥಳ: ಎಚ್.ಎನ್. ಸಭಾಂಗಣ, ಜ್ಞಾನಭಾರತಿ ಆವರಣ, ಬೆಂಗಳೂರು ವಿಶ್ವವಿದ್ಯಾಲಯ, ಬೆಳಿಗ್ಗೆ 9.30</p><p><strong>‘ಕವಿ ದ.ರಾ. ಬೇಂದ್ರೆ–ಒಂದು ಪಕ್ಷಿನೋಟ’ ವಿಶೇಷ ಉಪನ್ಯಾಸ:</strong> ಸಂಪನ್ಮೂಲ ವ್ಯಕ್ತಿ: ಶಿವರಾಜ್ ಬ್ಯಾಡರಹಳ್ಳಿ, ಆಯೋಜನೆ ಮತ್ತು ಸ್ಥಳ: ದಯಾನಂದ ಸಾಗರ್ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಕುಮಾರಸ್ವಾಮಿ ಬಡಾವಣೆ, ಬೆಳಿಗ್ಗೆ 10</p><p>ನಿ<strong>ರಂಜನರ ಜನ್ಮ ಶತಮಾನೋತ್ಸವ ಸಮಾರಂಭ:</strong> ಅತಿಥಿ: ಜಿ. ರಾಮಕೃಷ್ಣ, ಉಪಸ್ಥಿತಿ: ಆನಂದಪ್ಪ ಐ., ಎನ್. ಗಾಯತ್ರಿ, ಅಧ್ಯಕ್ಷತೆ: ಸಿದ್ಧನಗೌಡ ಪಾಟೀಲ, ಆಯೋಜನೆ: ಹೊಸತು ತಿಂಗಳ ಪತ್ರಿಕೆ, ಸ್ಥಳ: ಶೇಷಾದ್ರಿಪುರಂ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 10.30</p><p><strong>‘ಊರುಭಂಗ’ ನಾಟಕ ಪ್ರದರ್ಶನ: ನಿರ್ದೇಶನ:</strong> ಛಾಯಾಭಾರ್ಗವಿ ಎಸ್.ಎಚ್., ಆಯೋಜನೆ: ಟೆಂಟ್ ಸಿನಿಮಾ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 7</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುನೀತ್ ರಾಜ್ಕುಮಾರ್ ಜನ್ಮ ದಿನದ ಸಂಭ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು. ರಕ್ತದಾನ ಶಿಬಿರ:</strong> ಅತಿಥಿಗಳು: ಎಸ್.ಟಿ. ಸೋಮಶೇಖರ್, ಲತಾ ವಿ., ಹಾಸನ್ ರಘು, ದಿಲೀಪ್ ಕುಮಾರ್, ಆಯೋಜನೆ: ಅಪ್ಪು ಅಭಿಮಾನಿಗಳ ಸಂಘ, ಸ್ಥಳ: ಸುಣಕಲ್ ಪಾಳ್ಯ, ಉತ್ತರಹಳ್ಳಿ ಮುಖ್ಯರಸ್ತೆ, ಕೆಂಗೇರಿ, ಬೆಳಿಗ್ಗೆ 8ರಿಂದ</p><p><strong>ಬೆಂಗಳೂರು ವಿಶ್ವವಿದ್ಯಾಲಯ ವಿಜ್ಞಾನ ಉತ್ಸವ:</strong> ಅತಿಥಿಗಳು: ಎಸ್.ಆರ್. ನಿರಂಜನ, ಶಿವಪ್ರಸಾದ್ ಎಸ್.ಎಂ., ಅಧ್ಯಕ್ಷತೆ: ಎಸ್.ಎಂ. ಜಯಕರ, ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯ, ಸ್ಥಳ: ಎಚ್.ಎನ್. ಸಭಾಂಗಣ, ಜ್ಞಾನಭಾರತಿ ಆವರಣ, ಬೆಂಗಳೂರು ವಿಶ್ವವಿದ್ಯಾಲಯ, ಬೆಳಿಗ್ಗೆ 9.30</p><p><strong>‘ಕವಿ ದ.ರಾ. ಬೇಂದ್ರೆ–ಒಂದು ಪಕ್ಷಿನೋಟ’ ವಿಶೇಷ ಉಪನ್ಯಾಸ:</strong> ಸಂಪನ್ಮೂಲ ವ್ಯಕ್ತಿ: ಶಿವರಾಜ್ ಬ್ಯಾಡರಹಳ್ಳಿ, ಆಯೋಜನೆ ಮತ್ತು ಸ್ಥಳ: ದಯಾನಂದ ಸಾಗರ್ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಕುಮಾರಸ್ವಾಮಿ ಬಡಾವಣೆ, ಬೆಳಿಗ್ಗೆ 10</p><p>ನಿ<strong>ರಂಜನರ ಜನ್ಮ ಶತಮಾನೋತ್ಸವ ಸಮಾರಂಭ:</strong> ಅತಿಥಿ: ಜಿ. ರಾಮಕೃಷ್ಣ, ಉಪಸ್ಥಿತಿ: ಆನಂದಪ್ಪ ಐ., ಎನ್. ಗಾಯತ್ರಿ, ಅಧ್ಯಕ್ಷತೆ: ಸಿದ್ಧನಗೌಡ ಪಾಟೀಲ, ಆಯೋಜನೆ: ಹೊಸತು ತಿಂಗಳ ಪತ್ರಿಕೆ, ಸ್ಥಳ: ಶೇಷಾದ್ರಿಪುರಂ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 10.30</p><p><strong>‘ಊರುಭಂಗ’ ನಾಟಕ ಪ್ರದರ್ಶನ: ನಿರ್ದೇಶನ:</strong> ಛಾಯಾಭಾರ್ಗವಿ ಎಸ್.ಎಚ್., ಆಯೋಜನೆ: ಟೆಂಟ್ ಸಿನಿಮಾ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 7</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>