<p><strong>ಉಪನ್ಯಾಸ, ಪುಸ್ತಕ ಪ್ರದರ್ಶನ:</strong> ‘ಕನ್ನಡದ ವಿವೇಕ ಪರಂಪರೆ’ ಕುರಿತು ಉಪನ್ಯಾಸ: ನರಹಳ್ಳಿ ಬಾಲಸುಬ್ರಹ್ಮಣ್ಯ, ಅತಿಥಿ: ನ. ರವಿಕುಮಾರ, ಅಧ್ಯಕ್ಷತೆ: ಎಸ್.ಎನ್. ವೆಂಕಟೇಶ್, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು, ಯಲಹಂಕ ಉಪನಗರ, ಬೆಳಿಗ್ಗೆ 10.15</p><p><strong>ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆ ಭೂಮಿಪೂಜೆ:</strong> ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ಶಿವರಾಜ ಎಸ್. ತಂಗಡಗಿ, ಸತೀಶ ಜಾರಕಿಹೊಳಿ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ವಿಧಾನಸೌಧದ ಪಶ್ಚಿಮ ದಿಕ್ಕಿನ ಗೇಟ್ 1 ಮತ್ತು 2ರ ನಡುವೆ ಇರುವ ವಾಹನ ನಿಲುಗಡೆ ಸ್ಥಳ, <br>ಬೆಳಿಗ್ಗೆ 11</p><p><strong>‘ಚಂಪಾ ಸಿರಿಗನ್ನಡ’ ಪ್ರಶಸ್ತಿ ಪ್ರದಾನ:</strong> ಬರಗೂರು ರಾಮಚಂದ್ರಪ್ಪ, ಪ್ರಶಸ್ತಿ ಪುರಸ್ಕೃತರು: ಅಲ್ಲಮಪ್ರಭು ಬೆಟ್ಟದೂರು, ಅಧ್ಯಕ್ಷತೆ: ಹಂ.ಪ. ನಾಗರಾಜಯ್ಯ, ಅತಿಥಿಗಳು: ಸಿ.ಕೆ. ರಾಮೇಗೌಡ, ಮೀನಾ ಪಾಟೀಲ, ಆಯೋಜನೆ: ಕರ್ನಾಟಕ ಸ್ವಾಭಿಮಾನಿ ವೇದಿಕೆ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 4</p><p><strong>ಹರಿದಾಸ ವಾಣಿ: ಗಾಯನ:</strong> ಗೀತಾ ಭತ್ತದ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಸಂಜೆ 7</p><p><strong>ಶ್ರೀನಿವಾಸ ಕಲ್ಯಾಣ ಪ್ರವಚನ ಮಾಲಿಕೆ–3:</strong> ಮಾದನೂರು ಪವಮಾನಾಚಾರ್ಯ, ಆಯೋಜನೆ ಮತ್ತು ಸ್ಥಳ: ಅಭಯ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನ, ತ್ಯಾಗರಾಜನಗರ, ಸಂಜೆ 7</p><p><strong>‘ರತ್ನನ ಪ್ರಪಂಚ’ ನಾಟಕ ಪ್ರದರ್ಶನ: ನಿರ್ದೇಶನ:</strong> ಜೋಸೆಫ್, ಆಯೋಜನೆ: ಕ್ರಿಯೇಟಿವ್ ಥಿಯೇಟರ್, ಸ್ಥಳ: ರಂಗಶಂಕರ ಜೆ.ಪಿ. ನಗರ, ಸಂಜೆ 7.30</p><p><strong>ಹರಿದಾಸ ವೈಭವ: ಗಾಯನ:</strong> ಅನುಪಮಾ ಶ್ರೀಮಾಲಿ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ 5ನೇ ಬಡಾವಣೆ, ಸಂಜೆ 7.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪನ್ಯಾಸ, ಪುಸ್ತಕ ಪ್ರದರ್ಶನ:</strong> ‘ಕನ್ನಡದ ವಿವೇಕ ಪರಂಪರೆ’ ಕುರಿತು ಉಪನ್ಯಾಸ: ನರಹಳ್ಳಿ ಬಾಲಸುಬ್ರಹ್ಮಣ್ಯ, ಅತಿಥಿ: ನ. ರವಿಕುಮಾರ, ಅಧ್ಯಕ್ಷತೆ: ಎಸ್.ಎನ್. ವೆಂಕಟೇಶ್, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು, ಯಲಹಂಕ ಉಪನಗರ, ಬೆಳಿಗ್ಗೆ 10.15</p><p><strong>ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆ ಭೂಮಿಪೂಜೆ:</strong> ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ಶಿವರಾಜ ಎಸ್. ತಂಗಡಗಿ, ಸತೀಶ ಜಾರಕಿಹೊಳಿ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ವಿಧಾನಸೌಧದ ಪಶ್ಚಿಮ ದಿಕ್ಕಿನ ಗೇಟ್ 1 ಮತ್ತು 2ರ ನಡುವೆ ಇರುವ ವಾಹನ ನಿಲುಗಡೆ ಸ್ಥಳ, <br>ಬೆಳಿಗ್ಗೆ 11</p><p><strong>‘ಚಂಪಾ ಸಿರಿಗನ್ನಡ’ ಪ್ರಶಸ್ತಿ ಪ್ರದಾನ:</strong> ಬರಗೂರು ರಾಮಚಂದ್ರಪ್ಪ, ಪ್ರಶಸ್ತಿ ಪುರಸ್ಕೃತರು: ಅಲ್ಲಮಪ್ರಭು ಬೆಟ್ಟದೂರು, ಅಧ್ಯಕ್ಷತೆ: ಹಂ.ಪ. ನಾಗರಾಜಯ್ಯ, ಅತಿಥಿಗಳು: ಸಿ.ಕೆ. ರಾಮೇಗೌಡ, ಮೀನಾ ಪಾಟೀಲ, ಆಯೋಜನೆ: ಕರ್ನಾಟಕ ಸ್ವಾಭಿಮಾನಿ ವೇದಿಕೆ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 4</p><p><strong>ಹರಿದಾಸ ವಾಣಿ: ಗಾಯನ:</strong> ಗೀತಾ ಭತ್ತದ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಸಂಜೆ 7</p><p><strong>ಶ್ರೀನಿವಾಸ ಕಲ್ಯಾಣ ಪ್ರವಚನ ಮಾಲಿಕೆ–3:</strong> ಮಾದನೂರು ಪವಮಾನಾಚಾರ್ಯ, ಆಯೋಜನೆ ಮತ್ತು ಸ್ಥಳ: ಅಭಯ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನ, ತ್ಯಾಗರಾಜನಗರ, ಸಂಜೆ 7</p><p><strong>‘ರತ್ನನ ಪ್ರಪಂಚ’ ನಾಟಕ ಪ್ರದರ್ಶನ: ನಿರ್ದೇಶನ:</strong> ಜೋಸೆಫ್, ಆಯೋಜನೆ: ಕ್ರಿಯೇಟಿವ್ ಥಿಯೇಟರ್, ಸ್ಥಳ: ರಂಗಶಂಕರ ಜೆ.ಪಿ. ನಗರ, ಸಂಜೆ 7.30</p><p><strong>ಹರಿದಾಸ ವೈಭವ: ಗಾಯನ:</strong> ಅನುಪಮಾ ಶ್ರೀಮಾಲಿ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ 5ನೇ ಬಡಾವಣೆ, ಸಂಜೆ 7.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>