<p><strong>‘ನಾವೀನ್ಯತೆ ಮತ್ತು ಉದ್ಯಮಶೀಲತೆ’ ಬಗ್ಗೆ ರಾಷ್ಟ್ರೀಯ ಸಮ್ಮೇಳನ:</strong> ಮುಖ್ಯ ಅತಿಥಿ: ಕೆ.ನಾರಾಯಣ ಪ್ರಸನ್ನ, ಅಧ್ಯಕ್ಷತೆ: ಪಿ.ವಿ.ಪದ್ಮಜ, ಆಯೋಜನೆ ಹಾಗೂ ಸ್ಥಳ: ಅಕಾಡೆಮಿ ಆಫ್ ಹೈಯರ್ ಲರ್ನಿಂಗ್, ಮಲ್ಲೇಶ್ವರ, ಬೆಳಿಗ್ಗೆ 10</p><p><strong>ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಗಾಂಧೀವಾದ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ: ಉದ್ಘಾಟನೆ:</strong> ಎಸ್.ಎನ್. ಶ್ರೀಧರ, ಆಶಯ ಭಾಷಣ, ನಟರಾಜ್ ಹುಳಿಯಾರ್, ಮುಖ್ಯ ಅತಿಥಿ: ವೈ. ವೆಂಕಟೇಶಪ್ಪ, ಅಧ್ಯಕ್ಷತೆ: ಶ್ರೀಕೀರ್ತಿ ಬಿ.ಎನ್., ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಕನ್ನಡ ಅಧ್ಯಾಪಕರ ಸಂಘ, ಸ್ಥಳ: ಗಾಂಧಿ ಭವನ, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ, ಬೆಳಿಗ್ಗೆ 10.30</p><p><strong>ರಾಷ್ಟ್ರೀಯ ಗಣಿತ ದಿನ: ಮುಖ್ಯ ಅತಿಥಿ:</strong> ಎಂ.ಸಿ. ಮಹೇಶ್ ಕುಮಾರ್, ಅಧ್ಯಕ್ಷತೆ: ವೈ. ವೆಂಕಟೇಶಪ್ಪ, ಆಯೋಜನೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ಥಳ: ಕುವೆಂಪು ಕಲಾಕ್ಷೇತ್ರ, ಶಂಕರಪುರ, ಬೆಳಿಗ್ಗೆ 10.30</p><p><strong>ಪೌರಕಾರ್ಮಿಕರಿಗೆ ಕನ್ನಡಕ ವಿತರಣೆ: ಅಧ್ಯಕ್ಷತೆ:</strong> ಎಸ್.ಟಿ. ಸೋಮಶೇಖರ್, ಆಯೋಜನೆ: ಪಾಸಿಟಿವ್ ಪಲ್ಸ್ ಫೌಂಡೇಷನ್, ಸ್ಥಳ: ಡಾ ಬಿ.ಆರ್.ಅಂಬೇಡ್ಕರ್ ಸಭಾ ಭವನ, ಕೆಂಗೇರಿ, ಬೆಳಿಗ್ಗೆ 10.30</p><p><strong>ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನ:</strong> ಉದ್ಘಾಟನೆ: ಮಧು ಬಂಗಾರಪ್ಪ, ಉಪಸ್ಥಿತಿ: ಬಸವರಾಜ ಹೊರಟ್ಟಿ, ಆಯೋಜನೆ: ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್–2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಸ್ಥಳ: ಶಿಕ್ಷಕರ ಸದನ, ಬೆಳಿಗ್ಗೆ 10.30</p><p><strong>ಸುಮಂಗಲಿ ಪೂಜೆ: ಅತಿಥಿಗಳು:</strong> ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ, ಅರಳು ಮಲ್ಲಿಗೆ ಪಾರ್ಥಸಾರಥಿ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಆಯೋಜನೆ: ಪಾಂಡುರಂಗ ವಿಷ್ಣುಸಹಸ್ರನಾಮ ಮಂಡಳಿ, ಸ್ಥಳ: ಮಲ್ಲೇಶ್ವರ ಆಟದ ಮೈದಾನದ ಎದುರು. ಸಂಜೆ 5</p><p><strong>ಚೈತನ್ಯ ಸಂಜೆ 889:</strong> ‘ಶರಣೆ ಮೋಳಿಗೆ ಮಹಾದೇವಿ’ ಉಪನ್ಯಾಸ: ಮಂಜುಳಾ ಸೋಮಶೇಖರ್, ಅಧ್ಯಕ್ಷತೆ: ಕೆ.ವಿ.ನಾಗರಾಜಮೂರ್ತಿ, ಉಪಸ್ಥಿತಿ: ಪ್ರೇಮಾ ಸೋಮಸುಂದರ್, ಪ್ರಮೀಳಾ ಗರಡಿ, ಆಯೋಜನೆ: ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಸ್ಥಳ: ಜೆ.ಎಸ್.ಎಸ್. ಕಾಲೇಜು ಸಭಾಂಗಣ, 1ನೇ ಮುಖ್ಯರಸ್ತೆ, ಜಯನಗರ, ಸಂಜೆ 5.30</p><p><strong>‘ಸಿದ್ಧತೆ’ ನಾಟಕ ಪ್ರದರ್ಶನ:</strong> ನಿರ್ದೇಶನ: ಜೀವನ್ ಶಿವಕುಮಾರ್, ಆಯೋಜನೆ: ರಂಗಾಸ್ಮಿತ ಕಲಾತಂಡ, ಸ್ಥಳ: ಸುಚಿತ್ರಾ ಸಿನಿಮಾ ಆ್ಯಂಡ್ ಕಲ್ಚರಲ್ ಅಕಾಡೆಮಿ, ಸಂಜೆ 7.30</p><p><strong>‘ಮಾತಿನ ಮುತ್ತು 314, ಜೀವನವೆಂದರೆ ಹೀಗೇನೇ?’:</strong> ಪ್ರಸ್ತುತಿ: ಬಿ.ಎನ್. ಅಶೋಕ ಕುಮಾರ್, ಅಧ್ಯಕ್ಷತೆ: ಎಂ.ಸಿ. ಪೂಣಚ್ಚ, ಆಯೋಜನೆ ಹಾಗೂ ಸ್ಥಳ: ವಿದ್ಯಾರಣ್ಯಪುರ ಹಿರಿಯ ನಾಗರಿಕರ ವೇದಿಕೆ, ವಿದ್ಯಾರಣ್ಯಪುರ, ಸಂಜೆ 6</p>.<p><strong>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></p><p><strong>nagaradalli_indu@prajavani.co.in</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>‘ನಾವೀನ್ಯತೆ ಮತ್ತು ಉದ್ಯಮಶೀಲತೆ’ ಬಗ್ಗೆ ರಾಷ್ಟ್ರೀಯ ಸಮ್ಮೇಳನ:</strong> ಮುಖ್ಯ ಅತಿಥಿ: ಕೆ.ನಾರಾಯಣ ಪ್ರಸನ್ನ, ಅಧ್ಯಕ್ಷತೆ: ಪಿ.ವಿ.ಪದ್ಮಜ, ಆಯೋಜನೆ ಹಾಗೂ ಸ್ಥಳ: ಅಕಾಡೆಮಿ ಆಫ್ ಹೈಯರ್ ಲರ್ನಿಂಗ್, ಮಲ್ಲೇಶ್ವರ, ಬೆಳಿಗ್ಗೆ 10</p><p><strong>ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಗಾಂಧೀವಾದ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ: ಉದ್ಘಾಟನೆ:</strong> ಎಸ್.ಎನ್. ಶ್ರೀಧರ, ಆಶಯ ಭಾಷಣ, ನಟರಾಜ್ ಹುಳಿಯಾರ್, ಮುಖ್ಯ ಅತಿಥಿ: ವೈ. ವೆಂಕಟೇಶಪ್ಪ, ಅಧ್ಯಕ್ಷತೆ: ಶ್ರೀಕೀರ್ತಿ ಬಿ.ಎನ್., ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಕನ್ನಡ ಅಧ್ಯಾಪಕರ ಸಂಘ, ಸ್ಥಳ: ಗಾಂಧಿ ಭವನ, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ, ಬೆಳಿಗ್ಗೆ 10.30</p><p><strong>ರಾಷ್ಟ್ರೀಯ ಗಣಿತ ದಿನ: ಮುಖ್ಯ ಅತಿಥಿ:</strong> ಎಂ.ಸಿ. ಮಹೇಶ್ ಕುಮಾರ್, ಅಧ್ಯಕ್ಷತೆ: ವೈ. ವೆಂಕಟೇಶಪ್ಪ, ಆಯೋಜನೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸ್ಥಳ: ಕುವೆಂಪು ಕಲಾಕ್ಷೇತ್ರ, ಶಂಕರಪುರ, ಬೆಳಿಗ್ಗೆ 10.30</p><p><strong>ಪೌರಕಾರ್ಮಿಕರಿಗೆ ಕನ್ನಡಕ ವಿತರಣೆ: ಅಧ್ಯಕ್ಷತೆ:</strong> ಎಸ್.ಟಿ. ಸೋಮಶೇಖರ್, ಆಯೋಜನೆ: ಪಾಸಿಟಿವ್ ಪಲ್ಸ್ ಫೌಂಡೇಷನ್, ಸ್ಥಳ: ಡಾ ಬಿ.ಆರ್.ಅಂಬೇಡ್ಕರ್ ಸಭಾ ಭವನ, ಕೆಂಗೇರಿ, ಬೆಳಿಗ್ಗೆ 10.30</p><p><strong>ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನ:</strong> ಉದ್ಘಾಟನೆ: ಮಧು ಬಂಗಾರಪ್ಪ, ಉಪಸ್ಥಿತಿ: ಬಸವರಾಜ ಹೊರಟ್ಟಿ, ಆಯೋಜನೆ: ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್–2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಸ್ಥಳ: ಶಿಕ್ಷಕರ ಸದನ, ಬೆಳಿಗ್ಗೆ 10.30</p><p><strong>ಸುಮಂಗಲಿ ಪೂಜೆ: ಅತಿಥಿಗಳು:</strong> ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ, ಅರಳು ಮಲ್ಲಿಗೆ ಪಾರ್ಥಸಾರಥಿ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಆಯೋಜನೆ: ಪಾಂಡುರಂಗ ವಿಷ್ಣುಸಹಸ್ರನಾಮ ಮಂಡಳಿ, ಸ್ಥಳ: ಮಲ್ಲೇಶ್ವರ ಆಟದ ಮೈದಾನದ ಎದುರು. ಸಂಜೆ 5</p><p><strong>ಚೈತನ್ಯ ಸಂಜೆ 889:</strong> ‘ಶರಣೆ ಮೋಳಿಗೆ ಮಹಾದೇವಿ’ ಉಪನ್ಯಾಸ: ಮಂಜುಳಾ ಸೋಮಶೇಖರ್, ಅಧ್ಯಕ್ಷತೆ: ಕೆ.ವಿ.ನಾಗರಾಜಮೂರ್ತಿ, ಉಪಸ್ಥಿತಿ: ಪ್ರೇಮಾ ಸೋಮಸುಂದರ್, ಪ್ರಮೀಳಾ ಗರಡಿ, ಆಯೋಜನೆ: ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಸ್ಥಳ: ಜೆ.ಎಸ್.ಎಸ್. ಕಾಲೇಜು ಸಭಾಂಗಣ, 1ನೇ ಮುಖ್ಯರಸ್ತೆ, ಜಯನಗರ, ಸಂಜೆ 5.30</p><p><strong>‘ಸಿದ್ಧತೆ’ ನಾಟಕ ಪ್ರದರ್ಶನ:</strong> ನಿರ್ದೇಶನ: ಜೀವನ್ ಶಿವಕುಮಾರ್, ಆಯೋಜನೆ: ರಂಗಾಸ್ಮಿತ ಕಲಾತಂಡ, ಸ್ಥಳ: ಸುಚಿತ್ರಾ ಸಿನಿಮಾ ಆ್ಯಂಡ್ ಕಲ್ಚರಲ್ ಅಕಾಡೆಮಿ, ಸಂಜೆ 7.30</p><p><strong>‘ಮಾತಿನ ಮುತ್ತು 314, ಜೀವನವೆಂದರೆ ಹೀಗೇನೇ?’:</strong> ಪ್ರಸ್ತುತಿ: ಬಿ.ಎನ್. ಅಶೋಕ ಕುಮಾರ್, ಅಧ್ಯಕ್ಷತೆ: ಎಂ.ಸಿ. ಪೂಣಚ್ಚ, ಆಯೋಜನೆ ಹಾಗೂ ಸ್ಥಳ: ವಿದ್ಯಾರಣ್ಯಪುರ ಹಿರಿಯ ನಾಗರಿಕರ ವೇದಿಕೆ, ವಿದ್ಯಾರಣ್ಯಪುರ, ಸಂಜೆ 6</p>.<p><strong>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></p><p><strong>nagaradalli_indu@prajavani.co.in</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>