<p><strong>‘ಮತ, ಧರ್ಮ ಮತ್ತು ಅದ್ವೈತ’ ಕೃತಿ ಬಿಡುಗಡೆ:</strong> ನಿರ್ಮಲಾನಂದನಾಥ ಸ್ವಾಮೀಜಿ, ಉದ್ಘಾಟನೆ: ಎಚ್.ಡಿ.ದೇವೇಗೌಡ, ಸಾನ್ನಿಧ್ಯ: ನಿಶ್ಚಲಾನಂದನಾಥ ಸ್ವಾಮೀಜಿ, ಲೇಖಕ: ಎಂ.ಕೆ.ವೆಂಕಟರಾಮ್, ಆಯೋಜನೆ: ವಿಸ್ಮಯ ಬುಕ್ಹೌಸ್, ಸ್ಥಳ: ಬಾಪು ಸಭಾಂಗಣ, ಗಾಂಧಿ ಭವನ, ಶಿವಾನಂದವೃತ್ತ, ಸಂಜೆ 4.30 </p>.<p><strong>26ನೇ ವರ್ಷದ ಪ್ರವಚನ ವಾಹಿನಿ</strong>: ‘ಹದಿಬದೆಯ ಧರ್ಮ’ ವಿಷಯದ ಬಗ್ಗೆ ಪ್ರವಚನ: ಸತೀಶ್ ಬೆಳ್ಳೂರು, ವೈಷ್ಣವಿ ಡಿ. ಆಚಾರ್ಯ, ಆಯೋಜನೆ ಮತ್ತು ಸ್ಥಳ: ಸಾಂಸ್ಕೃತಿಕ ಮಂದಿರ, ರಾಗೀಗುಡ್ಡ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ 9ನೇ ಬಡಾವಣೆ, ಸಂಜೆ 6.30 </p>.<p><strong>‘ಲವ್ ಲೆಟರ್ಸ್;</strong> ನಿನ್ನ ಪ್ರೀತಿಯ ನಾನು!’ ನಾಟಕ: ರಚನೆ: ಎ.ಆರ್.ಗರ್ನಿ, ನಿರ್ದೇಶನ: ವೆಂಕಟೇಶ್ ಪ್ರಸಾದ್, ಆಯೋಜನೆ ಮತ್ತು ಸ್ಥಳ: ರಂಗಶಂಕರ, ಸಂಜೆ 7.30 </p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>‘ಮತ, ಧರ್ಮ ಮತ್ತು ಅದ್ವೈತ’ ಕೃತಿ ಬಿಡುಗಡೆ:</strong> ನಿರ್ಮಲಾನಂದನಾಥ ಸ್ವಾಮೀಜಿ, ಉದ್ಘಾಟನೆ: ಎಚ್.ಡಿ.ದೇವೇಗೌಡ, ಸಾನ್ನಿಧ್ಯ: ನಿಶ್ಚಲಾನಂದನಾಥ ಸ್ವಾಮೀಜಿ, ಲೇಖಕ: ಎಂ.ಕೆ.ವೆಂಕಟರಾಮ್, ಆಯೋಜನೆ: ವಿಸ್ಮಯ ಬುಕ್ಹೌಸ್, ಸ್ಥಳ: ಬಾಪು ಸಭಾಂಗಣ, ಗಾಂಧಿ ಭವನ, ಶಿವಾನಂದವೃತ್ತ, ಸಂಜೆ 4.30 </p>.<p><strong>26ನೇ ವರ್ಷದ ಪ್ರವಚನ ವಾಹಿನಿ</strong>: ‘ಹದಿಬದೆಯ ಧರ್ಮ’ ವಿಷಯದ ಬಗ್ಗೆ ಪ್ರವಚನ: ಸತೀಶ್ ಬೆಳ್ಳೂರು, ವೈಷ್ಣವಿ ಡಿ. ಆಚಾರ್ಯ, ಆಯೋಜನೆ ಮತ್ತು ಸ್ಥಳ: ಸಾಂಸ್ಕೃತಿಕ ಮಂದಿರ, ರಾಗೀಗುಡ್ಡ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ 9ನೇ ಬಡಾವಣೆ, ಸಂಜೆ 6.30 </p>.<p><strong>‘ಲವ್ ಲೆಟರ್ಸ್;</strong> ನಿನ್ನ ಪ್ರೀತಿಯ ನಾನು!’ ನಾಟಕ: ರಚನೆ: ಎ.ಆರ್.ಗರ್ನಿ, ನಿರ್ದೇಶನ: ವೆಂಕಟೇಶ್ ಪ್ರಸಾದ್, ಆಯೋಜನೆ ಮತ್ತು ಸ್ಥಳ: ರಂಗಶಂಕರ, ಸಂಜೆ 7.30 </p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>