<p><strong>ವಿಶ್ವ ತಂಬಾಕುರಹಿತ ದಿನ–</strong> ಮಕ್ಕಳ ರಕ್ಷಣೆಯಲ್ಲಿ ತಂಬಾಕು ಕಂಪನಿಗಳ ಹಸ್ತಕ್ಷೇಪ ಬಗ್ಗೆ ಕಾರ್ಯಕ್ರಮ: ಅತಿಥಿಗಳು: ಪ್ರತಿಮಾ ಮೂರ್ತಿ, ಜಗದೀಶ್ ಕೌರ್, ವಿವೇಕ್ ಬೆನಗಲ್, ಆಯೋಜನೆ: ನಿಮ್ಹಾನ್ಸ್, ಸ್ಥಳ: ನಿಮ್ಹಾನ್ಸ್ನ ಹಾಲ್–ಬಿ ಕನ್ವೆನ್ಶನಲ್ ಸೆಂಟರ್, ಬೆಳಿಗ್ಗೆ 10.30</p>.<p><strong>ಟಿ.ಎಚ್. ಮೂರ್ತಿ ಅವರಿಗೆ ಅಭಿನಂದನಾ ಸಮಾರಂಭ:</strong> ‘ಗ್ರಾಮಸಿರಿ’ ಗ್ರಂಥ ಲೋಕಾರ್ಪಣೆ: ಉದ್ಘಾಟನೆ: ಜ್ಞಾನಪ್ರಕಾಶ ಸ್ವಾಮೀಜಿ, ಗ್ರಂಥಲೋಕಾರ್ಪಣೆ: ಬಿ.ಪಿ. ಮಹೇಶ್ಚಂದ್ರ ಗುರು, ಅಧ್ಯಕ್ಷತೆ: ಜಯಕರ ಎಸ್.ಎಂ., ಅತಿಥಿಗಳು: ಆರ್. ಕಾವಲ್ಲಮ್ಮ, ಷೇಕ್ ಲತೀಫ್, ಶ್ರೀನಿವಾಸ್, ಜಾಣಗೆರೆ ವೆಂಕಟರಾಮಯ್ಯ, ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯ, ಟಿ.ಎಚ್. ಮೂರ್ತಿ ಅಭಿನಂದನಾ ಸಮಿತಿ, ಸ್ಥಳ: ಜ್ಞಾನಭಾರತಿ ಆವರಣ, ಬೆಂಗಳೂರು ವಿಶ್ವವಿದ್ಯಾಲಯ, ಬೆಳಿಗ್ಗೆ 11</p>.<p><strong>ದೊಡ್ಡಮ್ಮ ಮತ್ತು ಮಹೇಶ್ವರಮ್ಮ ದೇವರ 1ನೇ ವರ್ಷದ ವಾರ್ಷಿಕೋತ್ಸವ:</strong> ಸ್ಥಳ: ಬ್ಯಾಟರಾಯನಪುರ, ಬಳ್ಳಾರಿ ರಸ್ತೆ.</p>.<p><strong>ವಸಂತೋತ್ಸವ ಸಾಂಸ್ಕೃತಿಕ ಹಬ್ಬ:</strong> ವಸಂತ ಕವಿಗೋಷ್ಠಿ: ಪ್ರತಿಭಾ ನಂದಕುಮಾರ್ ಮತ್ತು ತಂಡ, ಆಯೋಜನೆ: ಇನ್ಫೊಸಿಸ್ ಪ್ರತಿಷ್ಠಾನ, ಭಾರತೀಯ ವಿದ್ಯಾಭವನ, ಸ್ಥಳ: ಖಿಂಚಾ ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಸಂಜೆ 6</p>.<p><strong>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></p><p><strong>nagaradalli_indu@prajavani.co.in</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವ ತಂಬಾಕುರಹಿತ ದಿನ–</strong> ಮಕ್ಕಳ ರಕ್ಷಣೆಯಲ್ಲಿ ತಂಬಾಕು ಕಂಪನಿಗಳ ಹಸ್ತಕ್ಷೇಪ ಬಗ್ಗೆ ಕಾರ್ಯಕ್ರಮ: ಅತಿಥಿಗಳು: ಪ್ರತಿಮಾ ಮೂರ್ತಿ, ಜಗದೀಶ್ ಕೌರ್, ವಿವೇಕ್ ಬೆನಗಲ್, ಆಯೋಜನೆ: ನಿಮ್ಹಾನ್ಸ್, ಸ್ಥಳ: ನಿಮ್ಹಾನ್ಸ್ನ ಹಾಲ್–ಬಿ ಕನ್ವೆನ್ಶನಲ್ ಸೆಂಟರ್, ಬೆಳಿಗ್ಗೆ 10.30</p>.<p><strong>ಟಿ.ಎಚ್. ಮೂರ್ತಿ ಅವರಿಗೆ ಅಭಿನಂದನಾ ಸಮಾರಂಭ:</strong> ‘ಗ್ರಾಮಸಿರಿ’ ಗ್ರಂಥ ಲೋಕಾರ್ಪಣೆ: ಉದ್ಘಾಟನೆ: ಜ್ಞಾನಪ್ರಕಾಶ ಸ್ವಾಮೀಜಿ, ಗ್ರಂಥಲೋಕಾರ್ಪಣೆ: ಬಿ.ಪಿ. ಮಹೇಶ್ಚಂದ್ರ ಗುರು, ಅಧ್ಯಕ್ಷತೆ: ಜಯಕರ ಎಸ್.ಎಂ., ಅತಿಥಿಗಳು: ಆರ್. ಕಾವಲ್ಲಮ್ಮ, ಷೇಕ್ ಲತೀಫ್, ಶ್ರೀನಿವಾಸ್, ಜಾಣಗೆರೆ ವೆಂಕಟರಾಮಯ್ಯ, ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯ, ಟಿ.ಎಚ್. ಮೂರ್ತಿ ಅಭಿನಂದನಾ ಸಮಿತಿ, ಸ್ಥಳ: ಜ್ಞಾನಭಾರತಿ ಆವರಣ, ಬೆಂಗಳೂರು ವಿಶ್ವವಿದ್ಯಾಲಯ, ಬೆಳಿಗ್ಗೆ 11</p>.<p><strong>ದೊಡ್ಡಮ್ಮ ಮತ್ತು ಮಹೇಶ್ವರಮ್ಮ ದೇವರ 1ನೇ ವರ್ಷದ ವಾರ್ಷಿಕೋತ್ಸವ:</strong> ಸ್ಥಳ: ಬ್ಯಾಟರಾಯನಪುರ, ಬಳ್ಳಾರಿ ರಸ್ತೆ.</p>.<p><strong>ವಸಂತೋತ್ಸವ ಸಾಂಸ್ಕೃತಿಕ ಹಬ್ಬ:</strong> ವಸಂತ ಕವಿಗೋಷ್ಠಿ: ಪ್ರತಿಭಾ ನಂದಕುಮಾರ್ ಮತ್ತು ತಂಡ, ಆಯೋಜನೆ: ಇನ್ಫೊಸಿಸ್ ಪ್ರತಿಷ್ಠಾನ, ಭಾರತೀಯ ವಿದ್ಯಾಭವನ, ಸ್ಥಳ: ಖಿಂಚಾ ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಸಂಜೆ 6</p>.<p><strong>ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></p><p><strong>nagaradalli_indu@prajavani.co.in</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>