<p><span class="Bullet">ಪ್ರಕೃತಿ ಕಲಾ ಮೂರನೇ ವಾರ್ಷಿಕೋತ್ಸವ, ಗೀತಗಾಯನ, ಕವಿಗೋಷ್ಠಿ, ನೃತ್ಯ, ಭರತನಾಟ್ಯ ಪ್ರದರ್ಶನ: ಉದ್ಘಾಟನೆ: ಶಿವನಂಜಪ್ಪ, ಅಧ್ಯಕ್ಷತೆ: ಎಸ್. ಅಂಬುಜಾ ಪ್ರಕಾಶ್, ಪ್ರಾಸ್ತಾವಿಕ ನುಡಿ: ಎಂ. ಶಿವಸ್ವಾಮಿ, ಅತಿಥಿಗಳು: ಜೆ.ಕೆ. ನಾಗಭೂಷಣ್, ಎಸ್.ಎಂ. ದಿನೇಶ್ಬಾಬು, ಆಯೋಜನೆ: ಪ್ರಕೃತಿ ಕಲಾ ವೇದಿಕೆ, ವಿಶ್ವ ಚೇತನ ಬಳಗ, ಸ್ಥಳ: ಮಹಿಳಾ ವಿಶ್ರಾಂತಿ ಕೊಠಡಿ, ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಬೆಳಿಗ್ಗೆ 9ರಿಂದ</span></p>.<p><span class="Bullet">ಪದವಿ ದಿನ: ಉದ್ಘಾಟನೆ: ಮಂಜುಶ್ರೀ, ಅಧ್ಯಕ್ಷತೆ: ಪಿ.ಟಿ. ಶ್ರೀನಿವಾಸ ನಾಯ್ಕ, ಆಯೋಜನೆ ಮತ್ತು ಸ್ಥಳ: ಸರ್ಕಾರಿ ಕಲಾ ಕಾಲೇಜು, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಮಧ್ಯಾಹ್ನ 2</span></p>.<p><span class="Bullet">‘ಗಜೇಂದ್ರ ಮೋಕ್ಷ’ ಪ್ರವಚನ: ಹನುಮೇಶಾಚಾರ್ಯ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಸುಧೀಂದ್ರನಗರ, ಮಲ್ಲೇಶ್ವರ, ಸಂಜೆ 6.30</span></p>.<p class="Subhead">ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span class="Bullet">ಪ್ರಕೃತಿ ಕಲಾ ಮೂರನೇ ವಾರ್ಷಿಕೋತ್ಸವ, ಗೀತಗಾಯನ, ಕವಿಗೋಷ್ಠಿ, ನೃತ್ಯ, ಭರತನಾಟ್ಯ ಪ್ರದರ್ಶನ: ಉದ್ಘಾಟನೆ: ಶಿವನಂಜಪ್ಪ, ಅಧ್ಯಕ್ಷತೆ: ಎಸ್. ಅಂಬುಜಾ ಪ್ರಕಾಶ್, ಪ್ರಾಸ್ತಾವಿಕ ನುಡಿ: ಎಂ. ಶಿವಸ್ವಾಮಿ, ಅತಿಥಿಗಳು: ಜೆ.ಕೆ. ನಾಗಭೂಷಣ್, ಎಸ್.ಎಂ. ದಿನೇಶ್ಬಾಬು, ಆಯೋಜನೆ: ಪ್ರಕೃತಿ ಕಲಾ ವೇದಿಕೆ, ವಿಶ್ವ ಚೇತನ ಬಳಗ, ಸ್ಥಳ: ಮಹಿಳಾ ವಿಶ್ರಾಂತಿ ಕೊಠಡಿ, ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಬೆಳಿಗ್ಗೆ 9ರಿಂದ</span></p>.<p><span class="Bullet">ಪದವಿ ದಿನ: ಉದ್ಘಾಟನೆ: ಮಂಜುಶ್ರೀ, ಅಧ್ಯಕ್ಷತೆ: ಪಿ.ಟಿ. ಶ್ರೀನಿವಾಸ ನಾಯ್ಕ, ಆಯೋಜನೆ ಮತ್ತು ಸ್ಥಳ: ಸರ್ಕಾರಿ ಕಲಾ ಕಾಲೇಜು, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಮಧ್ಯಾಹ್ನ 2</span></p>.<p><span class="Bullet">‘ಗಜೇಂದ್ರ ಮೋಕ್ಷ’ ಪ್ರವಚನ: ಹನುಮೇಶಾಚಾರ್ಯ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಸುಧೀಂದ್ರನಗರ, ಮಲ್ಲೇಶ್ವರ, ಸಂಜೆ 6.30</span></p>.<p class="Subhead">ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>