<p><strong>ರಕ್ತದಾನ ಶಿಬಿರ: ಉಪಸ್ಥಿತಿ</strong>: ದಿನೇಶ್ ಗುಂಡೂರಾವ್, ಪ್ರಿಯಕೃಷ್ಣ, ಸತೀಶ್ ಮಾಧವನ್, ಆಯೋಜನೆ: ರೋಟರಿ ಬುಗಲ್ ರಾಕ್, ಸ್ಥಳ: ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ, ಬಸವೇಶ್ವನಗರ, ಬೆಳಿಗ್ಗೆ 8</p>.<p><strong>ಪತ್ರಿಕಾ ದಿನಾಚರಣೆ ಅಂಗವಾಗಿ ‘ಮಾಧ್ಯಮ–ಸಾಮಾಜಿಕ ಜಾಲತಾಣ’ ಕುರಿತು ವಿಚಾರಸಂಕಿರಣ:</strong> ಉದ್ಘಾಟನೆ: ಸಿದ್ದರಾಮಯ್ಯ, ಪ್ರಧಾನ ಭಾಷಣ: ಕೃಷ್ಣಪ್ರಸಾದ್, ಪ್ರಾಸ್ತಾವಿಕ ನುಡಿ:ಕೆ.ಆರ್. ಶ್ರೀಧರ್, ಅಧ್ಯಕ್ಷತೆ: ಶಿವಾನಂದ ತಗಡೂರು, ಉಪಸ್ಥಿತಿ: ಕೆ.ವಿ. ಪ್ರಭಾಕರ್, ಕೆ.ವಿ. ತ್ರಿಲೋಕಚಂದ್ರ, ಸುರಳ್ಕರ್ ವಿಕಾಸ್ ಕಿಶೋರ್, ಆಯೋಜನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಥಳ: ಪ್ರೆಸ್ಕ್ಲಬ್, ಕಬ್ಬನ್ ಉದ್ಯಾನ, ಬೆಳಿಗ್ಗೆ 10.15</p>.<p><strong>2023–24ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್ಎಸ್ಎಸ್ ಚಟುವಟಿಕೆಗಳ ಸಮಾರೋಪ ಸಮಾರಂಭ:</strong> ಅತಿಥಿಗಳು: ಟಿ.ಎಸ್. ನಾಗಾಭರಣ, ಉಪಸ್ಥಿತಿ: ನಿರ್ಮಲ್ ಕುಮಾರ್ ಕೆ.ಆರ್., ಎನ್.ಎಸ್. ವಿಜಯ, ಎಂ. ಕೃಷ್ಣದಾಸ್, ಬಿ.ಎಲ್. ನಂದಿನಿ, ಟಿ.ಆರ್. ವೆಂಕಟರೆಡ್ಡಿ, ಪ್ರಾಸ್ತಾವಿಕ ನುಡಿ: ಕೆ.ಎಸ್. ಗೋಪಾಲಕೃಷ್ಣ, ಅಧ್ಯಕ್ಷತೆ: ಟಿ. ನಾರಾಯಣಪ್ಪ, ಆಯೋಜನೆ ಮತ್ತು ಸ್ಥಳ: ಬಿಇಎಸ್ ಕಲೆ ಮತ್ತು ವಾಣಿಜ್ಯ ಸಂಜೆ ಮಹಾವಿದ್ಯಾಲಯ, ಜಯನಗರ 4ನೇ ಬಡಾವಣೆ, ಸಂಜೆ 6</p>.<p><strong>ಪ್ರವಚನ ವಾಹಿನಿ:</strong> ‘ಶ್ರೀಮದ್ ರಾಮಾನುಜರ ಮಾನವೀಯತೆ, ಅಂಡಾಳ್ರ, ತಿರುಪ್ಪಾವೈ’ ಕುರಿತು ಉಪನ್ಯಾಸ: ಎನ್.ಕೆ. ರಾಮಶೇಷನ್, ಆಯೋಜನೆ ಮತ್ತು ಸ್ಥಳ: ರಾಗಿಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ 9ನೇ ಬಡಾವಣೆ, ಸಂಜೆ 6.30</p>.<p><strong>‘ಸಮಗ್ರ ಮಹಾಭಾರತ’ ಧಾರ್ಮಿಕ ಪ್ರವಚನ:</strong> ವ್ಯಾಸನಕೆರೆ ಪ್ರಭಂಜನಾಚಾರ್ಯ, ಆಯೋಜನೆ ಮತ್ತು ಸ್ಥಳ: ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ, ಕತ್ರಿಗುಪ್ಪೆ ಮುಖ್ಯರಸ್ತೆ, ಸಂಜೆ 6.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಕ್ತದಾನ ಶಿಬಿರ: ಉಪಸ್ಥಿತಿ</strong>: ದಿನೇಶ್ ಗುಂಡೂರಾವ್, ಪ್ರಿಯಕೃಷ್ಣ, ಸತೀಶ್ ಮಾಧವನ್, ಆಯೋಜನೆ: ರೋಟರಿ ಬುಗಲ್ ರಾಕ್, ಸ್ಥಳ: ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ, ಬಸವೇಶ್ವನಗರ, ಬೆಳಿಗ್ಗೆ 8</p>.<p><strong>ಪತ್ರಿಕಾ ದಿನಾಚರಣೆ ಅಂಗವಾಗಿ ‘ಮಾಧ್ಯಮ–ಸಾಮಾಜಿಕ ಜಾಲತಾಣ’ ಕುರಿತು ವಿಚಾರಸಂಕಿರಣ:</strong> ಉದ್ಘಾಟನೆ: ಸಿದ್ದರಾಮಯ್ಯ, ಪ್ರಧಾನ ಭಾಷಣ: ಕೃಷ್ಣಪ್ರಸಾದ್, ಪ್ರಾಸ್ತಾವಿಕ ನುಡಿ:ಕೆ.ಆರ್. ಶ್ರೀಧರ್, ಅಧ್ಯಕ್ಷತೆ: ಶಿವಾನಂದ ತಗಡೂರು, ಉಪಸ್ಥಿತಿ: ಕೆ.ವಿ. ಪ್ರಭಾಕರ್, ಕೆ.ವಿ. ತ್ರಿಲೋಕಚಂದ್ರ, ಸುರಳ್ಕರ್ ವಿಕಾಸ್ ಕಿಶೋರ್, ಆಯೋಜನೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಥಳ: ಪ್ರೆಸ್ಕ್ಲಬ್, ಕಬ್ಬನ್ ಉದ್ಯಾನ, ಬೆಳಿಗ್ಗೆ 10.15</p>.<p><strong>2023–24ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್ಎಸ್ಎಸ್ ಚಟುವಟಿಕೆಗಳ ಸಮಾರೋಪ ಸಮಾರಂಭ:</strong> ಅತಿಥಿಗಳು: ಟಿ.ಎಸ್. ನಾಗಾಭರಣ, ಉಪಸ್ಥಿತಿ: ನಿರ್ಮಲ್ ಕುಮಾರ್ ಕೆ.ಆರ್., ಎನ್.ಎಸ್. ವಿಜಯ, ಎಂ. ಕೃಷ್ಣದಾಸ್, ಬಿ.ಎಲ್. ನಂದಿನಿ, ಟಿ.ಆರ್. ವೆಂಕಟರೆಡ್ಡಿ, ಪ್ರಾಸ್ತಾವಿಕ ನುಡಿ: ಕೆ.ಎಸ್. ಗೋಪಾಲಕೃಷ್ಣ, ಅಧ್ಯಕ್ಷತೆ: ಟಿ. ನಾರಾಯಣಪ್ಪ, ಆಯೋಜನೆ ಮತ್ತು ಸ್ಥಳ: ಬಿಇಎಸ್ ಕಲೆ ಮತ್ತು ವಾಣಿಜ್ಯ ಸಂಜೆ ಮಹಾವಿದ್ಯಾಲಯ, ಜಯನಗರ 4ನೇ ಬಡಾವಣೆ, ಸಂಜೆ 6</p>.<p><strong>ಪ್ರವಚನ ವಾಹಿನಿ:</strong> ‘ಶ್ರೀಮದ್ ರಾಮಾನುಜರ ಮಾನವೀಯತೆ, ಅಂಡಾಳ್ರ, ತಿರುಪ್ಪಾವೈ’ ಕುರಿತು ಉಪನ್ಯಾಸ: ಎನ್.ಕೆ. ರಾಮಶೇಷನ್, ಆಯೋಜನೆ ಮತ್ತು ಸ್ಥಳ: ರಾಗಿಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ 9ನೇ ಬಡಾವಣೆ, ಸಂಜೆ 6.30</p>.<p><strong>‘ಸಮಗ್ರ ಮಹಾಭಾರತ’ ಧಾರ್ಮಿಕ ಪ್ರವಚನ:</strong> ವ್ಯಾಸನಕೆರೆ ಪ್ರಭಂಜನಾಚಾರ್ಯ, ಆಯೋಜನೆ ಮತ್ತು ಸ್ಥಳ: ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ, ಕತ್ರಿಗುಪ್ಪೆ ಮುಖ್ಯರಸ್ತೆ, ಸಂಜೆ 6.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>