<p>ಬುದ್ಧ ಜಯಂತಿ: ಉದ್ಘಾಟನೆ: ಡಾ.ಬಿ. ರಮಣರಾವ್, ಅಧ್ಯಕ್ಷತೆ: ಎಂ. ವೆಂಕಟಸ್ವಾಮಿ, ಉಪನ್ಯಾಸ: ಹ.ರಾ. ಮಹೇಶ್, ಅತಿಥಿಗಳು: ಸುಭಾಷ್ ಭರಣಿ, ಎಚ್.ಆರ್. ಸುರೇಂದ್ರ, ಮಲ್ಲಿಕಾರ್ಜುನ ಬಾಲ್ಕಿ, ಶಿವರಾಜ್, ಮಂಗಳ, ಜಿ.ಸಿ. ವೆಂಕಟರಮಣಪ್ಪ, ಆಯೋಜನೆ: ನಾಗಸೇನ ವಿದ್ಯಾಲಯ, ಬುದ್ಧ ವಿಹಾರ, ಬೌದ್ಧ ಮಹಾ ಸಭಾ, ಸ್ಥಳ: ನಾಗಸೇನ ಬುದ್ಧವಿಹಾರ, ಸದಾಶಿವನಗರ, ಬೆಳಿಗ್ಗೆ 11.30ರಿಂದ</p><p>‘ಬುದ್ಧ ಪೌರ್ಣಿಮೆ’ ಉಪನ್ಯಾಸ ಮತ್ತು ‘ಕಿಸಾ ಗೌತಮಿ’ ನಾಟಕ ಪ್ರದರ್ಶನ: ರಚನೆ: ಶಿವರಾಮ ಕಾರಂತ, ನಿರ್ದೇಶನ: ಬಿ.ವಿ. ರಾಜಾರಾಂ, ಪ್ರಸ್ತುತಿ: ಕಲಾಗಂಗೋತ್ರಿ, ಸ್ಥಳ:ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ, ಸ್ಥಳ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಸಂಜೆ 6</p><p>ಅನ್ನಪೂರ್ಣಾಂಬ ಸಮೇತ ನಗರೇಶ್ವರಸ್ವಾಮಿ ಬ್ರಹ್ಮರಥೋತ್ಸವ: ಬೆಳಿಗ್ಗೆ 7ಕ್ಕೆ ಮೂಲ ದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, 10.35 ರಾಜೋಪಚಾರ, ರಥಪೂಜೆ, ಮಧ್ಯಾಹ್ನ 12.15ಕ್ಕೆ ಬ್ರಹ್ಮರಥೋತ್ಸವ, ಸಾನ್ನಿಧ್ಯ: ವಿನಯ್ ಗುರೂಜಿ, ಅತಿಥಿಗಳು: ಉದಯ್ ಬಿ. ಗರುಡಾಚಾರ್, ವಿನುತ, ಎಸ್. ಭಾಸ್ಕರ್, ಗೌರಮ್ಮ, ಎ.ಆರ್. ರಾಜಣ್ಣ, ನಾದಸ್ವರ: ಅಶ್ವತ್ಥಪ್ಪ ಮತ್ತು ತಂಡ, ವೀರಗಾಸೆ: ಪ್ರಶಾಂತ್ ಆರಾಧ್ಯ, 2ಕ್ಕೆ ದಾಸೋಹ, ಸಂಜೆ 4.30ಕ್ಕೆ ಧೂಳೋತ್ಸವ, 5.30ಕ್ಕೆ ಲಲಿತ ಸಹಸ್ರನಾಮ, 6ಕ್ಕೆ ಉಯ್ಯಾಲೋತ್ಸವ, ಆಯೋಜನೆ: ಬಿ.ಎ.ಎಸ್.ವಿ. ನಗರ್ತ ಸಮಿತಿ, ಸ್ಥಳ: ನಗರೇಶ್ವರಸ್ವಾಮಿ ದೇವಸ್ಥಾನದ ಆವರಣ, ನಗರ್ತಪೇಟೆ</p><p>ಪ್ರಸನ್ನ ವೆಂಕಟರಮಣಸ್ವಾಮಿ ರಥೋತ್ಸವ: ಉಯ್ಯಾಲೋತ್ಸವ, ಆಯೋಜನೆ: ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಸ್ಥಳ: ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನ, ಕೋಟೆ; ಸಂಜೆ 7ರಿಂದ</p><p>ಹರಿನಾಮ ಸಂಕೀರ್ತನೆ: ಗಾಯನ: ಭಾವನಾ ಮೂರ್ತಿ, ಕೀ–ಬೋರ್ಡ್: ಟಿ.ಎಸ್. ರಮೇಶ್, ತಬಲಾ: ಶ್ರೀನಿವಾಸ್ ಅನಂತರಾಮಯ್ಯ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್, ಸ್ಥಳ: ರಾಘವೇಂದ್ರ ಸ್ವಾಮಿ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಸಂಜೆ 7</p><p>ಭರತನಾಟ್ಯ ಪ್ರದರ್ಶನ: ಪ್ರಸ್ತುತಿ: ಪದ್ಮಿನಿಪ್ರಿಯ ನೃತ್ಯ ಕಲಾ ಅಕಾಡೆಮಿ ವಿದ್ಯಾರ್ಥಿಗಳು, ನಿರ್ದೇಶನ: ಉಷಾ ಬಸಪ್ಪ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ, 5ನೇ ಬಡಾವಣೆ, ಸಂಜೆ 7.30</p>.<p>ಹುಣ್ಣಿಮ ಹಾಡು: ಸ್ಯಾಕ್ಸೊಫೋನ್: ಶ್ರೀಧರ್ ಸಾಗರ್, ಕೊಳಲು: ವಿಶ್ವನಾಥ್ ಕಲಬುರ್ಗಿ, ವಾದ್ಯ ವೈಭವ: ಕೀಬೋರ್ಡ್: ಲೋಕೇಶ್, ತಬಲಾ: ತುಮಕೂರು ಮೋಹನ್, ರಿದಂಪ್ಯಾಡ್: ಮಂಜುನಾಥ್ ಭಟ್, ಮೃದಂಗ: ಆರ್. ಗಣೇಶ್, ಅತಿಥಿಗಳು: ಸಿ.ಕೆ. ರಾಮೇಗೌಡ, ಮೋಹನ್ ರಾವ್, ಬಿ.ಕೆ. ಶಿವರಾಂ, ಚಾಲಚಂದ್ರ, ಆಯೋಜನೆ ಮತ್ತು ಸ್ಥಳ: ಕಾಡುಮಲ್ಲೇಶ್ವರ ಗೆಳೆಯರ ಬಳಗ, ಮಲ್ಲೇಶ್ವರ, ಸಂಜೆ 6.30</p> .<p>‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಕೆಳಗಿನ ಇ–ಮೇಲ್ಗೆ<br>(ಸಂಜೆ 6 ಗಂಟೆ ಒಳಗೆ)ಕಳುಹಿಸಿ. nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬುದ್ಧ ಜಯಂತಿ: ಉದ್ಘಾಟನೆ: ಡಾ.ಬಿ. ರಮಣರಾವ್, ಅಧ್ಯಕ್ಷತೆ: ಎಂ. ವೆಂಕಟಸ್ವಾಮಿ, ಉಪನ್ಯಾಸ: ಹ.ರಾ. ಮಹೇಶ್, ಅತಿಥಿಗಳು: ಸುಭಾಷ್ ಭರಣಿ, ಎಚ್.ಆರ್. ಸುರೇಂದ್ರ, ಮಲ್ಲಿಕಾರ್ಜುನ ಬಾಲ್ಕಿ, ಶಿವರಾಜ್, ಮಂಗಳ, ಜಿ.ಸಿ. ವೆಂಕಟರಮಣಪ್ಪ, ಆಯೋಜನೆ: ನಾಗಸೇನ ವಿದ್ಯಾಲಯ, ಬುದ್ಧ ವಿಹಾರ, ಬೌದ್ಧ ಮಹಾ ಸಭಾ, ಸ್ಥಳ: ನಾಗಸೇನ ಬುದ್ಧವಿಹಾರ, ಸದಾಶಿವನಗರ, ಬೆಳಿಗ್ಗೆ 11.30ರಿಂದ</p><p>‘ಬುದ್ಧ ಪೌರ್ಣಿಮೆ’ ಉಪನ್ಯಾಸ ಮತ್ತು ‘ಕಿಸಾ ಗೌತಮಿ’ ನಾಟಕ ಪ್ರದರ್ಶನ: ರಚನೆ: ಶಿವರಾಮ ಕಾರಂತ, ನಿರ್ದೇಶನ: ಬಿ.ವಿ. ರಾಜಾರಾಂ, ಪ್ರಸ್ತುತಿ: ಕಲಾಗಂಗೋತ್ರಿ, ಸ್ಥಳ:ಇಂದಿರಾ ಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ, ಸ್ಥಳ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಸಂಜೆ 6</p><p>ಅನ್ನಪೂರ್ಣಾಂಬ ಸಮೇತ ನಗರೇಶ್ವರಸ್ವಾಮಿ ಬ್ರಹ್ಮರಥೋತ್ಸವ: ಬೆಳಿಗ್ಗೆ 7ಕ್ಕೆ ಮೂಲ ದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, 10.35 ರಾಜೋಪಚಾರ, ರಥಪೂಜೆ, ಮಧ್ಯಾಹ್ನ 12.15ಕ್ಕೆ ಬ್ರಹ್ಮರಥೋತ್ಸವ, ಸಾನ್ನಿಧ್ಯ: ವಿನಯ್ ಗುರೂಜಿ, ಅತಿಥಿಗಳು: ಉದಯ್ ಬಿ. ಗರುಡಾಚಾರ್, ವಿನುತ, ಎಸ್. ಭಾಸ್ಕರ್, ಗೌರಮ್ಮ, ಎ.ಆರ್. ರಾಜಣ್ಣ, ನಾದಸ್ವರ: ಅಶ್ವತ್ಥಪ್ಪ ಮತ್ತು ತಂಡ, ವೀರಗಾಸೆ: ಪ್ರಶಾಂತ್ ಆರಾಧ್ಯ, 2ಕ್ಕೆ ದಾಸೋಹ, ಸಂಜೆ 4.30ಕ್ಕೆ ಧೂಳೋತ್ಸವ, 5.30ಕ್ಕೆ ಲಲಿತ ಸಹಸ್ರನಾಮ, 6ಕ್ಕೆ ಉಯ್ಯಾಲೋತ್ಸವ, ಆಯೋಜನೆ: ಬಿ.ಎ.ಎಸ್.ವಿ. ನಗರ್ತ ಸಮಿತಿ, ಸ್ಥಳ: ನಗರೇಶ್ವರಸ್ವಾಮಿ ದೇವಸ್ಥಾನದ ಆವರಣ, ನಗರ್ತಪೇಟೆ</p><p>ಪ್ರಸನ್ನ ವೆಂಕಟರಮಣಸ್ವಾಮಿ ರಥೋತ್ಸವ: ಉಯ್ಯಾಲೋತ್ಸವ, ಆಯೋಜನೆ: ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಸ್ಥಳ: ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನ, ಕೋಟೆ; ಸಂಜೆ 7ರಿಂದ</p><p>ಹರಿನಾಮ ಸಂಕೀರ್ತನೆ: ಗಾಯನ: ಭಾವನಾ ಮೂರ್ತಿ, ಕೀ–ಬೋರ್ಡ್: ಟಿ.ಎಸ್. ರಮೇಶ್, ತಬಲಾ: ಶ್ರೀನಿವಾಸ್ ಅನಂತರಾಮಯ್ಯ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್, ಸ್ಥಳ: ರಾಘವೇಂದ್ರ ಸ್ವಾಮಿ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಸಂಜೆ 7</p><p>ಭರತನಾಟ್ಯ ಪ್ರದರ್ಶನ: ಪ್ರಸ್ತುತಿ: ಪದ್ಮಿನಿಪ್ರಿಯ ನೃತ್ಯ ಕಲಾ ಅಕಾಡೆಮಿ ವಿದ್ಯಾರ್ಥಿಗಳು, ನಿರ್ದೇಶನ: ಉಷಾ ಬಸಪ್ಪ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ, 5ನೇ ಬಡಾವಣೆ, ಸಂಜೆ 7.30</p>.<p>ಹುಣ್ಣಿಮ ಹಾಡು: ಸ್ಯಾಕ್ಸೊಫೋನ್: ಶ್ರೀಧರ್ ಸಾಗರ್, ಕೊಳಲು: ವಿಶ್ವನಾಥ್ ಕಲಬುರ್ಗಿ, ವಾದ್ಯ ವೈಭವ: ಕೀಬೋರ್ಡ್: ಲೋಕೇಶ್, ತಬಲಾ: ತುಮಕೂರು ಮೋಹನ್, ರಿದಂಪ್ಯಾಡ್: ಮಂಜುನಾಥ್ ಭಟ್, ಮೃದಂಗ: ಆರ್. ಗಣೇಶ್, ಅತಿಥಿಗಳು: ಸಿ.ಕೆ. ರಾಮೇಗೌಡ, ಮೋಹನ್ ರಾವ್, ಬಿ.ಕೆ. ಶಿವರಾಂ, ಚಾಲಚಂದ್ರ, ಆಯೋಜನೆ ಮತ್ತು ಸ್ಥಳ: ಕಾಡುಮಲ್ಲೇಶ್ವರ ಗೆಳೆಯರ ಬಳಗ, ಮಲ್ಲೇಶ್ವರ, ಸಂಜೆ 6.30</p> .<p>‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಕೆಳಗಿನ ಇ–ಮೇಲ್ಗೆ<br>(ಸಂಜೆ 6 ಗಂಟೆ ಒಳಗೆ)ಕಳುಹಿಸಿ. nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>