ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ ನಗರದ ಕೆಲವು ಪ್ರದೇಶಗಳಲ್ಲಿಇದೇ 26ರ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಮಹಾಗಣಪತಿನಗರ, ಕಂಠೀರವ ನಗರ, ಜಡ್ಜಸ್ ಕಾಲೊನಿ, ಕೆ.ಎಚ್.ಬಿ. ಕಾಲೊನಿ, ಎರಡನೇ ಹಂತ ಮತ್ತು ಪವಿತ್ರಾ ಪ್ಯಾರಡೈಸ್, ಹಾವನೂರು ವೃತ್ತದ ಸುತ್ತ–ಮುತ್ತಲಿನಪ್ರದೇಶಗಳಲ್ಲಿ ವಿದ್ಯುತ್ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.