‘ತರಕಾರಿ ಮಾರಾಟ ಹಾಗೂ ಸಾಮಗ್ರಿ ಸಾಗಣೆ ಸೇರಿದಂತೆ ಹಲವು ಕೆಲಸಕ್ಕಾಗಿ ರೈತರು ಟ್ರ್ಯಾಕ್ಟರ್ ತೆಗೆದುಕೊಂಡು ನಗರಕ್ಕೆ ಬರುತ್ತಾರೆ. ಅಂಥ ರೈತರ ಟ್ರ್ಯಾಕ್ಟರ್ಗಳನ್ನು ಆರೋಪಿ ಕದಿಯುತ್ತಿದ್ದ. ಟ್ರ್ಯಾಕ್ಟರ್ಗಳನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗುತ್ತಿದ್ದ ಆರೋಪಿ, ಬೇರೆ ರೈತರಿಗೆ ಬಾಡಿಗೆಗೆ ಕೊಡುತ್ತಿದ್ದ. ಅದರಿಂದ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ’ ಎಂದೂ ಹೇಳಿದರು.