<p><strong>ಬೆಂಗಳೂರು</strong>: ‘ನಮ್ಮ ಮೆಟ್ರೊ’ದ ಹಳದಿ ಮಾರ್ಗದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಗರಕ್ಕೆ ಆಗಮಿಸುತ್ತಿದ್ದು, ಹಲವು ಭಾಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.</p>.<p>ಜಯನಗರದ ಮಾರೇನಹಳ್ಳಿ ಮುಖ್ಯ ರಸ್ತೆಯಲ್ಲಿರುವ ರಾಗಿಗುಡ್ಡ ಮೆಟ್ರೊ ನಿಲ್ದಾಣ ಬಳಿ ಹಳದಿ ಮೆಟ್ರೊ ಮಾರ್ಗದ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನಡೆಯಲಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.</p>.<p class="Briefhead">ಎಲ್ಲೆಲ್ಲಿ ವಾಹನ ಸಂಚಾರ ನಿರ್ಬಂಧ?</p>.<p>ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನ 2.30 ರವಗೆ ನಿರ್ಬಂಧಿಸಲಾಗಿದೆ.</p>.<p>* ಬನ್ನೇರುಘಟ್ಟ ರಸ್ತೆಯ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ವರೆಗೆ<br />* ಕನಕಪುರ ರಸ್ತೆಯ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ <br />* ನಾಯಂಡಹಳ್ಳಿಯ ನೈಸ್ ಟೋಲ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ<br />* ಸೋಂಪುರ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ<br />* ಪಿಇಎಸ್ ಕಾಲೇಜು ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ <br />* ಕೆಂಗೇರಿ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ <br />* ಮಾಗಡಿ ರಸ್ತೆಯ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ<br />* ಮಾದಾವರ ರಸ್ತೆ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ</p>.<p class="Briefhead">ಸಂಚಾರ ನಿರ್ಬಂಧ (ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಸಂಚಾರ ನಿರ್ಬಂಧ)</p>.<p>* ಕೆಎಸ್ಆರ್ ರೈಲು ನಿಲ್ದಾಣದಿಂದ ಖೋಡೆ ಕೆಳಸೇತುವೆ, ಖೋಡೆ ವೃತ್ತದಿಂದ ಮಹಾರಾಣಿ ಸೇತುವೆ ವರೆಗೆ <br />* ಶಾಂತಲಾ ಜಂಕ್ಷನ್ ಕಡೆಯಿಂದ ಖೋಡೆ ಜಂಕ್ಷನ್ವರೆಗೆ <br />* ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ವರೆಗೆ<br />* ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ <br />* ಮೌರ್ಯ/ಸುಬ್ಬಣ್ಣ ಜಂಕ್ಷನ್ನಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ <br />* ಲಾಲ್ಬಾಗ್ ಮುಖ್ಯದ್ವಾರದಿಂದ ಲಾಲ್ಬಾಗ್ ಪಶ್ಚಿಮದ್ವಾರದ ವರೆಗೆ</p>.<p class="Briefhead">ಪರ್ಯಾಯ ಮಾರ್ಗ</p>.<p>* ಎಲ್ಟಿಪಿ ರಸ್ತೆ, ಕಾಟನ್ಪೇಟೆ ಮುಖ್ಯರಸ್ತೆ, ಮೈಸೂರು ರಸ್ತೆ, ಮಾಗಡಿ ಮುಖ್ಯರಸ್ತೆ ಮೂಲಕ ಸಂಚರಿಸಬಹುದು<br />* ಎಲ್ಟಿಪಿ ರಸ್ತೆ ಮತ್ತು ಕಾಟನ್ಪೇಟೆ ಮುಖ್ಯರಸ್ತೆ ಮೂಲಕ ಸಂಚರಿಸಬಹುದು<br />* ಎಲ್ಟಿಪಿ ರಸ್ತೆ ಮತ್ತು ಕಾಟನ್ಪೇಟೆ ಮುಖ್ಯರಸ್ತೆ ಮೂಲಕ ಸಂಚರಿಸಬಹುದು<br />* ಕೆಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ರಾಜೀವ್ ಗಾಂಧಿ ಸರ್ಕಲ್ ಮೂಲಕ ಸಂಚರಿಸಬಹುದು<br />* ಕನಕದಾಸ ಜಂಕ್ಷನ್ನಲ್ಲಿ ಬಲಕ್ಕೆ ತಿರುವು ಪಡೆದು ಸಾಗರ ಜಂಕ್ಷನ್ ಕಡೆ ಸಂಚರಿಸಬಹುದು <br />* ಸುಬ್ಬಣ್ಣ ಜಂಕ್ಷನ್ನಿಂದ ಬಲ ತಿರುವು ಪಡೆದು ಆನಂದ್ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದು <br />* ಲಾಲ್ಬಾಗ್ ಮುಖ್ಯದ್ವಾರದ ಮುಂದೆ ಎಡ ತಿರುವು ಅಥವಾ ಜೆ.ಸಿ ರಸ್ತೆಯಲ್ಲಿ ಬಲಕ್ಕೆ ತಿರುವು ಪಡೆದು ಸಂಚರಿಸಬಹುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಮ್ಮ ಮೆಟ್ರೊ’ದ ಹಳದಿ ಮಾರ್ಗದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಗರಕ್ಕೆ ಆಗಮಿಸುತ್ತಿದ್ದು, ಹಲವು ಭಾಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.</p>.<p>ಜಯನಗರದ ಮಾರೇನಹಳ್ಳಿ ಮುಖ್ಯ ರಸ್ತೆಯಲ್ಲಿರುವ ರಾಗಿಗುಡ್ಡ ಮೆಟ್ರೊ ನಿಲ್ದಾಣ ಬಳಿ ಹಳದಿ ಮೆಟ್ರೊ ಮಾರ್ಗದ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನಡೆಯಲಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.</p>.<p class="Briefhead">ಎಲ್ಲೆಲ್ಲಿ ವಾಹನ ಸಂಚಾರ ನಿರ್ಬಂಧ?</p>.<p>ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನ 2.30 ರವಗೆ ನಿರ್ಬಂಧಿಸಲಾಗಿದೆ.</p>.<p>* ಬನ್ನೇರುಘಟ್ಟ ರಸ್ತೆಯ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ವರೆಗೆ<br />* ಕನಕಪುರ ರಸ್ತೆಯ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ <br />* ನಾಯಂಡಹಳ್ಳಿಯ ನೈಸ್ ಟೋಲ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ<br />* ಸೋಂಪುರ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ<br />* ಪಿಇಎಸ್ ಕಾಲೇಜು ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ <br />* ಕೆಂಗೇರಿ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ <br />* ಮಾಗಡಿ ರಸ್ತೆಯ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ<br />* ಮಾದಾವರ ರಸ್ತೆ ನೈಸ್ ಟೋಲ್ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ</p>.<p class="Briefhead">ಸಂಚಾರ ನಿರ್ಬಂಧ (ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಸಂಚಾರ ನಿರ್ಬಂಧ)</p>.<p>* ಕೆಎಸ್ಆರ್ ರೈಲು ನಿಲ್ದಾಣದಿಂದ ಖೋಡೆ ಕೆಳಸೇತುವೆ, ಖೋಡೆ ವೃತ್ತದಿಂದ ಮಹಾರಾಣಿ ಸೇತುವೆ ವರೆಗೆ <br />* ಶಾಂತಲಾ ಜಂಕ್ಷನ್ ಕಡೆಯಿಂದ ಖೋಡೆ ಜಂಕ್ಷನ್ವರೆಗೆ <br />* ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ವರೆಗೆ<br />* ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ <br />* ಮೌರ್ಯ/ಸುಬ್ಬಣ್ಣ ಜಂಕ್ಷನ್ನಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ <br />* ಲಾಲ್ಬಾಗ್ ಮುಖ್ಯದ್ವಾರದಿಂದ ಲಾಲ್ಬಾಗ್ ಪಶ್ಚಿಮದ್ವಾರದ ವರೆಗೆ</p>.<p class="Briefhead">ಪರ್ಯಾಯ ಮಾರ್ಗ</p>.<p>* ಎಲ್ಟಿಪಿ ರಸ್ತೆ, ಕಾಟನ್ಪೇಟೆ ಮುಖ್ಯರಸ್ತೆ, ಮೈಸೂರು ರಸ್ತೆ, ಮಾಗಡಿ ಮುಖ್ಯರಸ್ತೆ ಮೂಲಕ ಸಂಚರಿಸಬಹುದು<br />* ಎಲ್ಟಿಪಿ ರಸ್ತೆ ಮತ್ತು ಕಾಟನ್ಪೇಟೆ ಮುಖ್ಯರಸ್ತೆ ಮೂಲಕ ಸಂಚರಿಸಬಹುದು<br />* ಎಲ್ಟಿಪಿ ರಸ್ತೆ ಮತ್ತು ಕಾಟನ್ಪೇಟೆ ಮುಖ್ಯರಸ್ತೆ ಮೂಲಕ ಸಂಚರಿಸಬಹುದು<br />* ಕೆಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ರಾಜೀವ್ ಗಾಂಧಿ ಸರ್ಕಲ್ ಮೂಲಕ ಸಂಚರಿಸಬಹುದು<br />* ಕನಕದಾಸ ಜಂಕ್ಷನ್ನಲ್ಲಿ ಬಲಕ್ಕೆ ತಿರುವು ಪಡೆದು ಸಾಗರ ಜಂಕ್ಷನ್ ಕಡೆ ಸಂಚರಿಸಬಹುದು <br />* ಸುಬ್ಬಣ್ಣ ಜಂಕ್ಷನ್ನಿಂದ ಬಲ ತಿರುವು ಪಡೆದು ಆನಂದ್ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದು <br />* ಲಾಲ್ಬಾಗ್ ಮುಖ್ಯದ್ವಾರದ ಮುಂದೆ ಎಡ ತಿರುವು ಅಥವಾ ಜೆ.ಸಿ ರಸ್ತೆಯಲ್ಲಿ ಬಲಕ್ಕೆ ತಿರುವು ಪಡೆದು ಸಂಚರಿಸಬಹುದು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>