‘ಪೊಲೀಸರು ಆರೋಪಿಗಳಿಗೆ ಬುದ್ದಿವಾದ ಹೇಳಿ ಮನೆಗೆ ಹೋಗುವಂತೆ ವಿನಂತಿಸಿದ್ದರು. ಅಷ್ಟಕ್ಕೆ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಸಮವಸ್ತ್ರ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದರು. ಸ್ಥಳಕ್ಕೆ ಹೋಗಿದ್ದ ಹೊಯ್ಸಳ ವಾಹನದ ಸಿಬ್ಬಂದಿ, ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದರು’ ಎಂದು ಮಾಹಿತಿ ನೀಡಿದರು.