<p><strong>ಬೆಂಗಳೂರು</strong>: ರಾಜ್ಯ ಸರ್ಕಾರಕ್ಕೆ ತೆರಿಗೆ ಪಾವತಿ ಮಾಡದೇ ಸಂಚರಿಸುತ್ತಿದ್ದ ಹೊರ ರಾಜ್ಯಗಳ 33 ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ. 242 ಪ್ರಕರಣಗಳನ್ನು ದಾಖಲಿಸಲಾಗಿದೆ.</p>.<p>ಹೆಚ್ಚುವರಿ ಸಾರಿಗೆ ಆಯುಕ್ತ ಸಿ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್. ದೀಪಕ್ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಒಳಗೊಂಡ 10 ತಂಡಗಳು ಕಾರ್ಯಾಚರಣೆ ನಡೆಸಿದವು. ಅಧಿಕಾರಿಗಳು ಒಟ್ಟು 1,452 ವಾಹನಗಳನ್ನು ತಪಾಸಣೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ಸರ್ಕಾರಕ್ಕೆ ತೆರಿಗೆ ಪಾವತಿ ಮಾಡದೇ ಸಂಚರಿಸುತ್ತಿದ್ದ ಹೊರ ರಾಜ್ಯಗಳ 33 ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ. 242 ಪ್ರಕರಣಗಳನ್ನು ದಾಖಲಿಸಲಾಗಿದೆ.</p>.<p>ಹೆಚ್ಚುವರಿ ಸಾರಿಗೆ ಆಯುಕ್ತ ಸಿ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್. ದೀಪಕ್ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಒಳಗೊಂಡ 10 ತಂಡಗಳು ಕಾರ್ಯಾಚರಣೆ ನಡೆಸಿದವು. ಅಧಿಕಾರಿಗಳು ಒಟ್ಟು 1,452 ವಾಹನಗಳನ್ನು ತಪಾಸಣೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>