ರಸ್ತೆ ಸುರಕ್ಷತೆ ಮಾಸಾಚರಣೆ ಅಂಗವಾಗಿ ಚಿತ್ರಕಲಾ ಪರಿಷತ್ತಿನಲ್ಲಿ ಏರ್ಪಡಿಸಿದ್ದ ವ್ಯಂಗ್ಯಚಿತ್ರ ಪ್ರದರ್ಶನ ಉದ್ಘಾಟಿಸಿದ ಅವರು, ‘ಅಪಘಾತಗಳಿಂದ ಆಗುವ ಅನಾಹುತಗಳ ಬಗ್ಗೆ ಚಾಲಕರಿಗೆ ಮನವರಿಕೆ ಮಾಡಿಸಬೇಕು. ಜಾಗೃತಿ ತರಬೇತಿ ನೀಡಿದ ಬಳಿಕವೇ ಪರವಾನಗಿ ನೀಡುವ ಬಗ್ಗೆ ಸಾರಿಗೆ ಇಲಾಖೆ ಅಧಿಕಾರಿಗಳು ಯೋಚಿಸಬೇಕು’ ಎಂದು ತಿಳಿಸಿದರು.