‘ಈ ಪ್ರಕರಣದಲ್ಲಿ ಅಧಿಕಾರಿಗಳು ಎಲ್ಲೆಲ್ಲಿ ತಪ್ಪು ಮಾಡಿದ್ದಾರೆ, ಹೇಗೆ ತಪ್ಪಾಗಿದೆ, ಅದಕ್ಕೆ ಕಾರಣವೇನು, ತಪ್ಪಿತಸ್ಥರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗುವುದು ಎಂಬುದರ ಕುರಿತು ಪ್ರಮಾಣಪತ್ರ ಸಲ್ಲಿಸಿ’ ಎಂದು ಬಿಬಿಎಂಪಿ ಹಾಗೂ ಮರ ವಿಜ್ಞಾನ ಸಂಸ್ಥೆಗೆ ನಿರ್ದೇಶಿಸಿತು. ವಿಚಾರಣೆಯನ್ನು ಫೆ.11ಕ್ಕೆ ಮುಂದೂಡಲಾಗಿದೆ.