ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರ ತೆರವು: 12ರಂದು ಸಭೆ

Last Updated 8 ಡಿಸೆಂಬರ್ 2019, 16:43 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಬೆಂಗಳೂರು-ಕನಕಪುರ ರಸ್ತೆಯ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ ಸಲುವಾಗಿ ಮರಗಳ ತೆರವು ಸಂಬಂಧ ಇದೇ 12ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರು-ಕನಕಪುರ ರಸ್ತೆಯ (ನೈಸ್ ರಸ್ತೆಯ ಕೂಡು ರಸ್ತೆ) ಯು.ಎಂ.ಕಾವಲ್ ಟ್ರೀ ಪಾರ್ಕ್ ಆವರಣದಲ್ಲಿ ಸಭೆ ಏರ್ಪಡಿಸಲಾಗಿದೆ.

ಆಸಕ್ತ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯ, ಸಲಹೆ- ಸೂಚನೆಗಳನ್ನು ನೀಡಬಹುದು ಎಂದು ಬೆಂಗಳೂರು ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT