ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ

Last Updated 13 ಜೂನ್ 2020, 21:50 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ‘ಸ್ವಯಂ ಉದ್ಯೋಗ ಕೈಗೊಳ್ಳಲು ಅಂಗವೈಕಲ್ಯ ಯಾವುದೇ ಕಾರಣಕ್ಕೂ ತೊಡಕಾ
ಗುವುದಿಲ್ಲ’ ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ತಿಮ್ಮೇಗೌಡ ಹೇಳಿದರು.

ತಾಲ್ಲೂಕು ಪಂಚಾಯಿತಿ ಸದಸ್ಯರ ಅನುದಾನದಲ್ಲಿ ಅಂಗವಿಕಲರಿಗೆ ತ್ರಿಚಕ್ರವಾಹನ ವಿತರಿಸಿ ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪಲತಾ ಪರಮಶಿವಯ್ಯ, ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ನರಸಿಂಹ ಮೂರ್ತಿ, ಅಲ್ಲಾಬಕ್ಷ್‌, ಚೈತ್ರಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT