ಬೆಳಗಾವಿ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಕ್ಷಯ ರೋಗವು 2015ಕ್ಕೆ ಹೋಲಿಸಿದರೆ ಶೇ 40 ರಷ್ಟು ಇಳಿಕೆಯಾಗಿದೆ.ಬೆಂಗಳೂರು ಗ್ರಾಮಾಂತರ, ವಿಜಯಪುರ, ಚಾಮರಾಜನಗರ, ದಾವಣಗೆರೆ, ಧಾರವಾಡ, ಕೋಲಾರ, ಮಂಡ್ಯ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಶೇ 20 ರಷ್ಟು ಇಳಿಕೆಯಾಗಿದೆ.