‘ಗ್ರಾಮಪಂಚಾಯಿತಿ ಕಾರ್ಯಪಡೆಯಲ್ಲಿ ಟಿ.ಬಿ ಕಾರ್ಯಕ್ರಮದ ಸಿಬ್ಬಂದಿಯನ್ನು ಸದಸ್ಯರನ್ನಾಗಿ ಸೇರಿಸಬೇಕು. ಕುಟುಂಬ ಕಾರ್ಯಪಡೆ ಮತ್ತು ಗ್ರಾಮ ಆರೋಗ್ಯ, ನೈರ್ಮಲ್ಯ ಹಾಗೂ ಪೌಷ್ಟಿಕತೆ ಸಮಿತಿ ಸದಸ್ಯರನ್ನು ಸಕ್ರಿಯವಾಗಿ ತೊಡಗಿಸಿಕೊಂಡು, ಕ್ಷಯ ಮುಕ್ತಗೊಳಿಸಲು ಕಾರ್ಯತಂತ್ರ ರೂಪಿಸ ಬೇಕು. ತಿಂಗಳಿಗೊಮ್ಮೆ ಸಭೆ ನಡೆಸಿ, ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಬೇಕು’ ಎಂದು ಹೇಳಿದ್ದಾರೆ.