<p><strong>ಬೆಂಗಳೂರು:</strong> ಮಹಾರಾಷ್ಟ್ರದ ನಾಸಿಕ್ ಬಳಿಯ ರೈತ ಉತ್ಪಾದಕ ಸಂಸ್ಥೆ ಗಿರ್ನರ್ಖೋರ್ ಹಾಗೂ ಬೆಂಗಳೂರಿನ ಟಸ್ಕರ್ ಬೆರಿ ಅಗ್ರಿ ವೆಂಚರ್ಸ್ ನಡುವೆ ₹350 ಕೋಟಿ ಈರುಳ್ಳಿ ವ್ಯಾಪಾರದ ಒಪ್ಪಂದ ನಡೆದಿದೆ.</p>.<p>‘ರೈತರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ತನ್ನ ದೇಶೀಯ ಕಾರ್ಯಾಚರಣೆಗಾಗಿ ಈರುಳ್ಳಿಯನ್ನು ಕೇಂದ್ರೀಕರಿಸಿದೆ. ಈ ಒಪ್ಪಂದದಿಂದ ಮೊದಲ ವರ್ಷದಲ್ಲಿ ₹350 ಕೋಟಿ ಈರುಳ್ಳಿ ವಹಿವಾಟಿಗೆ ಒಪ್ಪಂದ ನಡೆದಿದೆ. 2025ರ ವೇಳೆಗೆ ₹5 ಸಾವಿರ ಕೋಟಿ ವಹಿವಾಟು ಗುರಿ ಇದೆ’ ಎಂದುಟಸ್ಕರ್ ಬೆರಿ ನಿರ್ದೇಶಕ ಮಹಾಂತೇಶ್ ಎಂ.ಪಾಟೀಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಂಸ್ಥೆಯ ಮತ್ತೊಬ್ಬ ನಿರ್ದೇಶಕ ಸುಜಯ್ ಬೇಲೂರು,‘ಸಂಸ್ಥೆ ಈಗ ಉತ್ತರ ಕರ್ನಾಟಕ ಹಾಗೂ ನಾಸಿಕ್ ಈರುಳ್ಳಿ ಬೆಳೆಗಳ ಮೇಲೆ ಕೇಂದ್ರೀಕರಿಸಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಜಮ್ಮು–ಕಾಶ್ಮೀರದಲ್ಲಿ ಕಾರ್ಯಾಚರಣೆ ಆರಂಭಿಸಲು ಯೋಜನೆ ರೂಪಿಸಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಹಾರಾಷ್ಟ್ರದ ನಾಸಿಕ್ ಬಳಿಯ ರೈತ ಉತ್ಪಾದಕ ಸಂಸ್ಥೆ ಗಿರ್ನರ್ಖೋರ್ ಹಾಗೂ ಬೆಂಗಳೂರಿನ ಟಸ್ಕರ್ ಬೆರಿ ಅಗ್ರಿ ವೆಂಚರ್ಸ್ ನಡುವೆ ₹350 ಕೋಟಿ ಈರುಳ್ಳಿ ವ್ಯಾಪಾರದ ಒಪ್ಪಂದ ನಡೆದಿದೆ.</p>.<p>‘ರೈತರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ತನ್ನ ದೇಶೀಯ ಕಾರ್ಯಾಚರಣೆಗಾಗಿ ಈರುಳ್ಳಿಯನ್ನು ಕೇಂದ್ರೀಕರಿಸಿದೆ. ಈ ಒಪ್ಪಂದದಿಂದ ಮೊದಲ ವರ್ಷದಲ್ಲಿ ₹350 ಕೋಟಿ ಈರುಳ್ಳಿ ವಹಿವಾಟಿಗೆ ಒಪ್ಪಂದ ನಡೆದಿದೆ. 2025ರ ವೇಳೆಗೆ ₹5 ಸಾವಿರ ಕೋಟಿ ವಹಿವಾಟು ಗುರಿ ಇದೆ’ ಎಂದುಟಸ್ಕರ್ ಬೆರಿ ನಿರ್ದೇಶಕ ಮಹಾಂತೇಶ್ ಎಂ.ಪಾಟೀಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಂಸ್ಥೆಯ ಮತ್ತೊಬ್ಬ ನಿರ್ದೇಶಕ ಸುಜಯ್ ಬೇಲೂರು,‘ಸಂಸ್ಥೆ ಈಗ ಉತ್ತರ ಕರ್ನಾಟಕ ಹಾಗೂ ನಾಸಿಕ್ ಈರುಳ್ಳಿ ಬೆಳೆಗಳ ಮೇಲೆ ಕೇಂದ್ರೀಕರಿಸಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಜಮ್ಮು–ಕಾಶ್ಮೀರದಲ್ಲಿ ಕಾರ್ಯಾಚರಣೆ ಆರಂಭಿಸಲು ಯೋಜನೆ ರೂಪಿಸಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>