‘ಸಂದೀಪ್, ವಿದ್ಯಾರಣ್ಯಪುರದ ಸಪ್ತಗಿರಿ ಕಾಲೇಜಿನ 4ನೇ ಕ್ರಾಸ್ ಬಳಿ ಬುಲೆಟ್ನಲ್ಲಿ ಸಾಗುತ್ತಿದ್ದ. ತಿರುವು ಪಡೆಯುವ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿತ್ತು. ಸಂದೀಪ್ ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ ಆತನ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ’ ಎಂದು ಹೇಳಿದ್ದಾರೆ.