ತೀವ್ರ ಕುತೂಹಲ ಕೆರಳಿಸಿದ ಮೊಳಕಾಲ್ಮುರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮೂಲತಃ ಬಳ್ಳಾರಿಯ ನಿವಾಸಿ. ದೇವಿನಗರದ 34ನೇ ವಾರ್ಡ್ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಇವರ ಹೆಸರಿದೆ. ಚಿತ್ರನಟರನ್ನು ಕರೆತಂದು ರೋಡ್ ಷೋ ನಡೆಸಿ ಮತದಾರರನ್ನು ಸೆಳೆಯಲು ಪ್ರಯತ್ನಿಸಿದ ಶ್ರೀರಾಮುಲು, ಮೊಳಕಾಲ್ಮುರು ಕ್ಷೇತ್ರ ವ್ಯಾಪ್ತಿಯಲ್ಲಿ
ಮತ ಚಲಾಯಿಸಲಿಲ್ಲ.