ಶಂಭುಕುಮಾರ್, ಅಶ್ವಿನಿ ಹಾಗೂ ಮತ್ತೊಬ್ಬ ಮಹಿಳೆ ಸೇರಿಕೊಂಡು ಬಿಜೆಪಿ ಎಸ್ಸಿ ಮೋರ್ಚಾ ತುಮ ಕೂರು ಜಿಲ್ಲಾ ಘಟಕದ ಅಧ್ಯಕ್ಷ ಓಂಕಾರೇಶ್ವರ ಅವರ ಕೊಲೆಗೆ ಬೆಂಗಳೂರಿನಲ್ಲಿ ಯತ್ನಿಸಿದ್ದರು. ಕಾರು ಹರಿಸಿ ಕೊಲೆ ಪ್ರಯತ್ನ ನಡೆಸಲಾಗಿತ್ತು. ಈ ಸಂಬಂಧ ಏಪ್ರಿಲ್ 12ರಂದು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.