‘ಈ ಮಳೆ ಅವಘಡಗಳನ್ನು ತಪ್ಪಿಸುವ ಹೊಣೆ ಹೊತ್ತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಂತಹ ಅಧಿಕಾರಿಗಳು ನಿಯೋಜನೆ ಮೇರೆಗೆ ಬಿಬಿಎಂಪಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆ, ಅವರನ್ನು ನಗರಾಭಿವೃದ್ಧಿ ಇಲಾಖೆ ಕಳುಹಿಸಿ. ಇಂತಹ ಕಠಿಣ ಕ್ರಮ ಕೈಗೊಂಡರೆ ಮಾತ್ರ ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ರವಾನೆಯಾಗುತ್ತದೆ’ ಎಂದು ತಿಳಿಸಿದ್ದಾರೆ.