‘ಯುಬಿಬಿಪಿ ಕಾರ್ಡ್ಗಳು ಕಳುವಾಗುತ್ತಿದ್ದ ಬಗ್ಗೆ ನಿರ್ವಹಣಾ ಕಂಪನಿ ಪ್ರತಿನಿಧಿ ದೂರು ನೀಡಿದ್ದರು. ತನಿಖೆ ಕೈಗೊಂಡಾಗ ಆರೋಪಿ ಸಿಕ್ಕಿಬಿದ್ದ. ಕೋಣನಕುಂಟೆ, ಪುಲಿಕೇಶಿನಗರ, ಕೆ.ಜಿ.ಹಳ್ಳಿ, ಬನಶಂಕರಿ, ಸುಬ್ರಮಣ್ಯಪುರ ಹಾಗೂ ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ಆರೋಪಿ ಕೃತ್ಯ ಎಸಗಿದ್ದಾನೆ’ ಎಂದೂ ಮೂಲಗಳು ಹೇಳಿವೆ.