ರಾಜ್ಯ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಟಿ.ಎಚ್. ಆಂಜನಪ್ಪ, ಚಿಂತಕ ಹುಲಿಕಲ್ ನಟರಾಜ್, ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ರಮೇಶ್ ಕುಮಾರ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವೆಂಕಟಗಿರಿ, ಹೆಬ್ಬಾಳ ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ನಿರ್ದೇಶಕ ಜಗದೀಶ್ವರ್, ಕರ್ನಾಟಕ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಗೌಡ, ಉಜ್ವಲ ಸ್ಪರ್ಧಾತ್ಮಕ ಪರೀಕ್ಷಾ ಅಕಾಡೆಮಿ ನಿರ್ದೇಶಕ ಕೆ.ಯು. ಮಂಜುನಾಥ್ ಉಪಸ್ಥಿತರಿದ್ದರು.