ಉತ್ತಮ ಸೇವೆ ಸಲ್ಲಿಸಿದ ವೈದ್ಯರಾದ ಡಾ.ಲಚಿಕ್ ರಾತ್ಮನ್, ಡಾ. ರಮೇಶ್ ಗೌಡ ಅವರನ್ನು ಸನ್ಮಾನಿಸಲಾಗುವುದು. ಸಾಹಿತಿ ಎಸ್.ಜಿ,
ಸಿದ್ಧರಾಮಯ್ಯ, ನಟಿ ತಾರಾ ಅನೂರಾಧ, ಶಾಸಕ ಕೆ.ಜೆ. ಜಾರ್ಜ್, ಸಿ.ಎಂ.ಆರ್. ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಕೆ.ಸಿ. ರಾಮಮೂರ್ತಿ, ಸವಿತಾ ರಾಮಮೂರ್ತಿ, ಲಹರಿ ವೇಲು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.