ಪ್ರಮಾಣ ಪತ್ರ ಸಲ್ಲಿಸಿದ ಬಿಬಿಎಂಪಿ, ‘ಕೆ.ಆರ್. ಮಾರುಕಟ್ಟೆಯಲ್ಲಿ ಪಾದಚಾರಿ ಮಾರ್ಗ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗಾಗಿ ಮೀಸಲಿಟ್ಟದ್ದ ಜಾಗದಲ್ಲಿ ಅನಧಿಕೃತ 24 ಮಳಿಗೆಗಳು ನಿರ್ಮಾಣವಾಗಿದ್ದು, ತೆರವು ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ. ಒಟ್ಟು 1,266 ಮಳಿಗೆಗಳ ಗುತ್ತಿಗೆ ಅವಧಿ ಮುಗಿದಿದೆ. ಸ್ಮಾರ್ಟ್ಸಿಟಿ ಯೋಜನೆಯಡಿ ಮಾರುಕಟ್ಟೆ
ಅಭಿವೃದ್ಧಿಪಡಿಸಲಾಗುವುದು’ ಎಂದು ತಿಳಿಸಿತು.