ಚಿತ್ರಾಪುರ ವೃತ್ತದ ಬಳಿಯ ಪಾದಚಾರಿ ಮಾರ್ಗವನ್ನು ಅಗೆದು ಹಾಕಲಾಗಿದೆ
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
ಮಲ್ಲೇಶ್ವರದ ಎಂಟನೇ ಮುಖ್ಯರಸ್ತೆಯ 13ನೇ ಕ್ರಾಸ್ನ ರಸ್ತೆಯಲ್ಲಿ ಎಂಸ್ಯಾಂಡ್ ರಾಶಿ ಹಾಕಲಾಗಿದೆ
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
15 ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದ ವೈಟ್ ಟಾಪಿಂಗ್ ಕಾಮಗಾರಿ ಇದುವರೆಗೂ ಪೂರ್ಣಗೊಂಡಿಲ್ಲ. ಇದರಿಂದ ಸ್ಥಳೀಯರಿಗೆ ನಿತ್ಯ ದೂಳಿನ ಮಜ್ಜನವಾಗುತ್ತಿದ್ದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.
-ಪ್ರಸನ್ನಕುಮಾರ್ ಟೇಬಲ್ ಟೆನಿಸ್ ತರಬೇತುದಾರ
ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಗುತ್ತಿಗೆದಾರರು ರಸ್ತೆಯನ್ನು ಅಗೆಯುವುದು ಹಾಗೂ ಮುಚ್ಚುವ ಕೆಲಸ ಮಾಡುತ್ತಿದ್ದು ಕಾಮಗಾರಿಗೆ ವೇಗ ನೀಡುತ್ತಿಲ್ಲ. ಇದರಿಂದ ನಮ್ಮ ವ್ಯಾಪಾರ–ವಹಿವಾಟಿಗೆ ಧಕ್ಕೆ ಆಗಿದೆ..
-ಚನ್ನಕೇಶವ್ ಕಿರಾಣಿ ಸ್ಟೋರ್ ಮಾಲೀಕ
13ನೇ ಕ್ರಾಸ್ನಿಂದ 15ನೇ ಕ್ರಾಸ್ವರೆಗಿನ ರಸ್ತೆಯನ್ನು 15 ತಿಂಗಳಲ್ಲಿ ನಾಲ್ಕು ಬಾರಿ ಅಗೆದಿದ್ದಾರೆ. ಕಾಮಗಾರಿ ಮಾತ್ರ ಮಾಡುತ್ತಿಲ್ಲ. ವಾಹನ ಸಂಚಾರಕ್ಕೆ ತುಂಬಾ ತೊಂದರೆ ಆಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ.