ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಎನ್‌ಐ ಕಚೇರಿ ವಶಕ್ಕೆ

Last Updated 21 ಸೆಪ್ಟೆಂಬರ್ 2019, 20:43 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನೀಡಿದ್ದ ಸೂಚನೆಯನ್ನು ಲೆಕ್ಕಿಸದೇ, ಯುಎನ್ಐ ಸುದ್ದಿ ಸಂಸ್ಥೆಯ ಕಚೇರಿಯನ್ನು ಬಿಬಿಎಂಪಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದರು.

ಬಿಬಿಎಂಪಿ ಕಟ್ಟಡವನ್ನು ಯುಎನ್‌ಐ ಸುದ್ದಿ ಸಂಸ್ಥೆಗೆ ಭೋಗ್ಯಕ್ಕೆ ನೀಡಲಾಗಿತ್ತು. ಭೋಗ್ಯದ ಅವಧಿ ಮುಗಿದ ಬಳಿಕವೂ ನವೀಕರಿಸಿಲ್ಲ ಎಂಬ ಕಾರಣಕ್ಕೆ ಬಿಬಿಎಂಪಿ ಅಧಿಕಾರಿಗಳು ಕಚೇರಿಗೆ ಬೀಗ ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT