ಕೋವಿಡ್ ನಿಯಂತ್ರಣಕ್ಕೆ ಬಂದಿರು ವುದರಿಂದ ಇದೇ ತಿಂಗಳು ನಿರ್ಬಂಧ ಗಳನ್ನು ಪೂರ್ಣ ಪ್ರಮಾಣದಲ್ಲಿ ಸಡಿ ಲಿಸಿ, ಪ್ರದರ್ಶನಗಳಿಗೆ ಅವಕಾಶ ನೀಡ ಲಾಗಿದೆ. ಆದರೆ,ಕೋವಿಡ್ನಿಂದ ಉಂಟಾದಆರ್ಥಿಕ ಸಂಕಷ್ಟ ಹಾಗೂ ಪ್ರೇಕ್ಷಕರ ಕೊರತೆಯಿಂದಾಗಿ ಸಂಘ–ಸಂಸ್ಥೆಗಳ ಮುಖ್ಯಸ್ಥರು ರಂಗಮಂದಿರ ಗಳಿಗೆ ಬಾಡಿಗೆ ಪಾವತಿಸಿ, ಪ್ರದರ್ಶನ ನೀಡಲು ಮುಂದಾಗುತ್ತಿಲ್ಲ.