‘ಹಿಂದಿನ ಸರ್ಕಾರ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯನ್ನು ಚುನಾವಣೆಗೆ ಮೊದಲೇ ಪ್ರಕಟಿಸಿತ್ತು. ಬಳಿಕ ತಿದ್ದುಪಡಿಯ ಗೊಂದಲ ಉಂಟಾಗಿತ್ತು. ಹೈಕೋರ್ಟ್ನ ಬೆಂಗಳೂರು, ಧಾರವಾಡ, ಕಲಬುರ್ಗಿ ಪೀಠಗಳಲ್ಲಿ 15 ಪ್ರಕರಣಗಳಿದ್ದು, ತಡೆಯಾಜ್ಞೆ ನೀಡಲಾಗಿದೆ. ಕಾನೂನು ಇಲಾಖೆಯೊಂದಿಗೆ ವ್ಯವಹರಿಸಿ ಪ್ರಕರಣ ಇತ್ಯರ್ಥಕ್ಕೆ ಸೂಕ್ತ ಪರಿಹಾರ ಒದಗಿಸಬೇಕು.ಉಳಿದೆಡೆ ತಕ್ಷಣ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸಿ ಅಧಿಕಾರ ಹಸ್ತಾಂತರಿಸಬೇಕು’ ಎಂದು ಒತ್ತಾಯಿಸಿದರು.