‘ಮಂಗಳವಾರ ಸಂಜೆ 5.30ರ ಸುಮಾರಿಗೆ ಅರುಣ್ಕುಮಾರ್, ಉಲ್ಲಾಳು ಉಪನಗರದ ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಸ್ಥಳದಲ್ಲಿದ್ದ ರೌಡಿ ಕೃಷ್ಣನ ಸಹಚರರು, ‘ಮಹಿಳೆಯರು ಓಡಾಡುವ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಿಯಲ್ಲ’ ಎಂದು ಪ್ರಶ್ನಿಸಿದ್ದರು. ನಂತರ, ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿತ್ತು.’