‘ಒಳಚರಂಡಿ ಕೊಳವೆ ಕಟ್ಟಿಕೊಂಡಿತ್ತು. ಪಿ.ಜಿಯ ನಿವಾಸಿಗಳು ಬೇರೆ ದಾರಿ ಕಾಣದೇ, ಕೆಟ್ಟುಹೋಗಿದ್ದ ಕೊಳವೆಬಾವಿಯೊಳಗೆ ನೈರ್ಮಲ್ಯ ಪ್ಯಾಡ್ಗಳನ್ನು ತುರುಕಿದ್ದಾರೆ. ಪ್ಯಾಡ್ಗಳಲ್ಲಿನ ರಕ್ತದ ಅಂಶ ಮಳೆ ನೀರಿನೊಂದಿಗೆ ಮಣ್ಣನ್ನು ಸೇರಿದೆ. 100 ಅಡಿಗಳಿಂದ 200 ಅಡಿಯ ಆಳದವರಿಗೂ ಇದು ಪಸರಿಸಿದೆ. ಇದರಿಂದ ಕೊಳವೆಬಾವಿಗಳ ನೀರು ಕಲುಷಿತಗೊಂಡಿದೆ’ ಎಂದು ಅಧಿಕಾರಿಯೊಬ್ಬರು ವಿವರಿಸಿದರು.