‘ಯಡಿಯೂರಪ್ಪ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಬೆಳ್ಳಂದೂರು ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರು 2015ರಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದರು. ಆದರೆ, 2019ರವರೆಗೆ ಯಾವುದೇ ಲೋಕಾಯುಕ್ತ ಅಧಿಕಾರಿ ಪ್ರಕರಣ ತನಿಖೆ ಮಾಡಿರಲಿಲ್ಲ. ಇದೀಗ ಹೈಕೋರ್ಟ್ನಿಂದ ತನಿಖೆಗೆ ಆದೇಶ ಬಂದಿದೆ. ಭ್ರಷ್ಟಾಚಾರ ತಡೆಯಲು ಇದು ಅತ್ಯುತ್ತಮ ಆದೇಶ’ ಎಂದೂ ಅಭಿಪ್ರಾಯಪಟ್ಟರು.