ಸ್ಥಳೀಯ ಕುಶಲಕರ್ಮಿಗಳು, ಕುಂಬಾರರು, ನೇಕಾರರು, ಕೈಮಗ್ಗ ನೇಕಾರರು, ಕುಶಲಕರ್ಮಿಗಳು, ಬುಡಕಟ್ಟು ಜನಾಂಗದವರಿಗೆ ವರ್ಧಿತ ಜೀವನೋಪಾಯ ಮತ್ತು ಕೌಶಲ ಅಭಿವೃದ್ಧಿ ಅವಕಾಶಗಳನ್ನು ಒದಗಿಸಲು ಬಜೆಟ್ನಲ್ಲಿ ಒಂದು ದೇಶ, ಒಂದು ಉತ್ಪನ್ನ ಯೋಜನೆ ಘೋಷಿಸಲಾಗಿತ್ತು. ಅದರಂತೆ ಬೆಂಗಳೂರು ವಿಭಾಗದ 40 ರೈಲು ನಿಲ್ದಾಣಗಳಲ್ಲಿ ಮಳಿಗೆಗಳನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದರು.