‘ವಹ್ನಿಕುಲ ಕ್ಷತ್ರಿಯರ ಮತ್ತು ಇದರ ಉಪಜಾತಿಗಳು ಶೈಕ್ಷಣಿಕವಾಗಿ ಬಹಳ ಹಿಂದುಳಿದಿವೆ. ಆದ್ದರಿಂದ, ಪ್ರತಿ ಜಿಲ್ಲೆಯಲ್ಲಿ ವಸತಿ ಶಾಲೆ ಮತ್ತು ಕಾಲೇಜುಗಳನ್ನು ನಿರ್ಮಿಸಲು ಕನಿಷ್ಠ ₹100 ಕೋಟಿ ಅನುದಾನದ ಜೊತೆಗೆ 100 ಎಕರೆ ಜಮೀನು ಒದಗಿಸಬೇಕು. ವಹ್ನಿಕುಲ ಕ್ಷತ್ರಿಯ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಿ, ಎಲ್ಲ ಸರ್ಕಾರಿ ಸೌಲಭ್ಯಗಳನ್ನು ಹಂಚಿಕೆ ಮಾಡಬೇಕು’ ಎಂದರು.