<p><strong>ಬೆಂಗಳೂರು:</strong> ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಭಾರ ನಿರ್ದೇಶಕರಾಗಿ ಅದೇ ಇಲಾಖೆಯ ಜಂಟಿ ನಿರ್ದೇಶಕ ಎಂ. ರವಿಕುಮಾರ್ ಅವರನ್ನು ನೇಮಿಸಲಾಗಿದೆ. ಅವರು ಶನಿವಾರ ಅಧಿಕಾರ ವಹಿಸಿಕೊಂಡರು. ನಿರ್ದೇಶಕರಾಗಿದ್ದ ಎನ್. ಆರ್. ವಿಶುಕುಮಾರ್ ನ. 30ರಂದು ನಿವೃತ್ತರಾಗಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಭಾರ ನಿರ್ದೇಶಕರಾಗಿ ಅದೇ ಇಲಾಖೆಯ ಜಂಟಿ ನಿರ್ದೇಶಕ ಎಂ. ರವಿಕುಮಾರ್ ಅವರನ್ನು ನೇಮಿಸಲಾಗಿದೆ. ಅವರು ಶನಿವಾರ ಅಧಿಕಾರ ವಹಿಸಿಕೊಂಡರು. ನಿರ್ದೇಶಕರಾಗಿದ್ದ ಎನ್. ಆರ್. ವಿಶುಕುಮಾರ್ ನ. 30ರಂದು ನಿವೃತ್ತರಾಗಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>