‘ತನಿಖೆಯ ಪ್ರಾಥಮಿಕ ವರದಿ ಆಧರಿಸಿ, ವರ್ತೂರು ಠಾಣೆಯ ಹೆಡ್ ಕಾನ್ಸ್ಟೆಬಲ್ ನಾಗಭೂಷಣ ಹಾಗೂ ಕಾನ್ಸ್ಟೆಬಲ್ಗಳಾದ ಶಿವರಾಜ್, ನಾಗರಾಜ್ ಅವರನ್ನು ಕಮಿಷನರ್ ಅಮಾನತು ಮಾಡಿದ್ದಾರೆ. ಇಲಾಖೆ ತನಿಖೆಗೂ ಆದೇಶ ಹೊರಡಿಸಿದ್ದಾರೆ. ಪೊಲೀಸರ ಮೇಲಿನ ಆರೋಪ ಸಾಬೀತಾದರೆ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣವೂ ದಾಖಲಾಗುವ ಸಾಧ್ಯತೆ ಇದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.