ಸುದ್ದಿಗಾರರ ಜತೆ ಮಾತನಾಡಿದ ಅವರು, ‘1972ರಲ್ಲಿ ಈ ಘಟನೆ ನಡೆದದ್ದು. ಆಗ ಮೈಸೂರನ್ನು ಕರ್ನಾಟಕ ರಾಜ್ಯ ಎಂದು ಬದಲಿಸಲು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರಿಗೆ ಮನಸ್ಸು ಇರಲಿಲ್ಲ. ಅಂದಿನ ವಿವಿಧ ಪಕ್ಷಗಳ ಮುಖಂಡರ ಒತ್ತಾಯಕ್ಕೆ ಅವರು ಮಣಿಯಲೇ ಬೇಕಾಯಿತು ಮತ್ತು ವಿಧಾನಸಭೆಯಲ್ಲಿ ಕರ್ನಾಟಕ ಎಂದು ಹೆಸರು ಬದಲಿಸುವ ನಿರ್ಣಯ ಮಂಡಿಸಿದರು’
ಎಂದರು.