ಶಿಕ್ಷಣ ತಜ್ಞ ಕೆ.ಈ.ರಾಧಾಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಂಗ್ರೆಸ್ ಮುಖಂಡ ಕೆ.ರೆಹಮಾನ್ ಖಾನ್, ನಿಟ್ಟೆ ಮೀನಾಕ್ಷಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಗೌರವ ಸಲಹೆಗಾರ ಎನ್.ಆರ್.ಶೆಟ್ಟಿ, ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ಕೆ.ಆರ್.ಕಮಲೇಶ್, ಸಪ್ನ ಬುಕ್ ಹೌಸ್ನ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಶಾ ಇದ್ದರು.