ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಜಖಂ; ಬಾಲಕರು ವಶಕ್ಕೆ

Last Updated 24 ಡಿಸೆಂಬರ್ 2020, 20:40 IST
ಅಕ್ಷರ ಗಾತ್ರ

ಬೆಂಗಳೂರು: ರಸ್ತೆಬದಿ ನಿಲ್ಲಿಸಿದ್ದ ಕಾರುಗಳಿಗೆ ಕಲ್ಲು ಹೊಡೆದು ಜಖಂ ಮಾಡಿರುವ ಆರೋಪದಡಿ ಇಬ್ಬರು ಬಾಲಕರನ್ನು ವಿಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಠಾಣೆ ವ್ಯಾಪ್ತಿಯಲ್ಲಿ ಸುತ್ತಾಡಿದ್ದ ಬಾಲಕರು, 6 ಕಾರು ಹಾಗೂ 1 ಆಟೊಕ್ಕೆ ಬಾಲಕರು ಕಲ್ಲು ಹೊಡೆದಿದ್ದರು. ಇದರಿಂದ ವಾಹನಗಳ ಗಾಜು ಒಡೆದಿದ್ದು, ಹಾನಿಯೂ ಆಗಿದೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕೃತ್ಯ ಎಸಗಲು ಕಾರಣ ಗೊತ್ತಾಗಿಲ್ಲ. ಬಾಲಕರು, ಡ್ರಗ್ಸ್ ಅಮಲಿನಲ್ಲಿದ್ದ ಶಂಕೆಯೂ ಇದೆ‘ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT